Saturday, July 5, 2025

Srikanta dutta wadeyar

ಮಹಾರಾಜ ಟ್ರೋಫಿ ಟಿ20 ಟೂರ್ನಿಗೆ ಚಾಲನೆ: ಚುಟುಕು ಮಹಾ ಸಮರದ ಲಾಂಛನ ಅನಾವರಣ  

https://www.youtube.com/watch?v=TWtZ6YBXtoA ಬೆಂಗಳೂರು: ಯುವ ಆಟಗಾರರಿಗೆ ಉತ್ತಮ ಅವಕಾಶ ಕೊಡುವ ದೃಷ್ಟಿಯಿಂದ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್‍ಸಿಎ) ಮಹಾರಾಜ ಟ್ರೋಫಿ ಟಿ20 ಟೂರ್ನಿಯನ್ನು ಆಯೋಜಿಸಿದೆ. ಶನಿವಾರ ಕೆಎಸ್‍ಸಿಎಯಲ್ಲಿ ಲಾಂಛನ ಹಾಗೂ ಟ್ರೋಫಿಯನ್ನು ಅದ್ದೂರಿಯಾಗಿ ಅನಾವರನಗೊಳಿಸಲಾಯಿತು. ಸಮಾರಂಭ ಉದ್ದೇಶಿಸಿ ಮಾತನಾಡಿದ ಕೆಎಸ್‍ಸಿಎ ಅಧ್ಯಕ್ಷ ರೋಜರ್ ಬಿನ್ನಿ, ಕೊರೋನಾದಿಂದಾಗಿ ಟೂರ್ನಿಗಳನ್ನು ಆಯೋಜಿಸಲು ಸಾಧ್ಯವಾಗಿರಲಿಲ್ಲ. ಕೆಎಸ್‍ಸಿಎ ಆಟಗಾರರನ್ನು ಎಂದಿಗೂ ಕೈಬಿಡುವುದಿಲ್ಲ. ಚಿಕ್ಕ ಚಿಕ್ಕ...
- Advertisement -spot_img

Latest News

Political News: ಜಿಲ್ಲಾಸ್ಪತ್ರೆಗಳನ್ನು ಸುಮ್ಮನೆ ಮುಚ್ಚಿಸಿಬಿಡಿ: ಹೆಚ್.ಡಿ.ರೇವಣ್ಣ

Political News: ಹಾಸನದಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿರುವ ಮಾಜಿ ಸಚಿವ ರೇವಣ್ಣ, ಜಿಲ್ಲೆಯಲ್ಲಾಗುತ್ತಿರುವ ಹೃದಯಾಘಾತದ ಸಾವಿನ ಬಗ್ಗೆ ಮಾತನಾಡಿದ್ದಾರೆ. ಹಾಸನದಲ್ಲಿ ಲಂಚಾವತಾರ, ಭ್ರಷ್ಟಾಚಾರ ಜೋರಾಗಿ ನಡೆಯುತ್ತಿದೆ. ಈ...
- Advertisement -spot_img