Saturday, September 19, 2026

Srikanta dutta wadeyar

ಮಹಾರಾಜ ಟ್ರೋಫಿ ಟಿ20 ಟೂರ್ನಿಗೆ ಚಾಲನೆ: ಚುಟುಕು ಮಹಾ ಸಮರದ ಲಾಂಛನ ಅನಾವರಣ  

https://www.youtube.com/watch?v=TWtZ6YBXtoA ಬೆಂಗಳೂರು: ಯುವ ಆಟಗಾರರಿಗೆ ಉತ್ತಮ ಅವಕಾಶ ಕೊಡುವ ದೃಷ್ಟಿಯಿಂದ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್‍ಸಿಎ) ಮಹಾರಾಜ ಟ್ರೋಫಿ ಟಿ20 ಟೂರ್ನಿಯನ್ನು ಆಯೋಜಿಸಿದೆ. ಶನಿವಾರ ಕೆಎಸ್‍ಸಿಎಯಲ್ಲಿ ಲಾಂಛನ ಹಾಗೂ ಟ್ರೋಫಿಯನ್ನು ಅದ್ದೂರಿಯಾಗಿ ಅನಾವರನಗೊಳಿಸಲಾಯಿತು. ಸಮಾರಂಭ ಉದ್ದೇಶಿಸಿ ಮಾತನಾಡಿದ ಕೆಎಸ್‍ಸಿಎ ಅಧ್ಯಕ್ಷ ರೋಜರ್ ಬಿನ್ನಿ, ಕೊರೋನಾದಿಂದಾಗಿ ಟೂರ್ನಿಗಳನ್ನು ಆಯೋಜಿಸಲು ಸಾಧ್ಯವಾಗಿರಲಿಲ್ಲ. ಕೆಎಸ್‍ಸಿಎ ಆಟಗಾರರನ್ನು ಎಂದಿಗೂ ಕೈಬಿಡುವುದಿಲ್ಲ. ಚಿಕ್ಕ ಚಿಕ್ಕ...
- Advertisement -spot_img

Latest News

ಕೋಮು ಪ್ರಚೋದನೆ, ರಕ್ತ ಕಣ್ಣೀರು ಬಿಟ್ಟು ಕರಾವಳಿಗೆ ಬಿಜೆಪಿ ಕೊಟ್ಟ ಕೊಡುಗೆ ಶೂನ್ಯ!: ಪ್ರಿಯಾಂಕ್ ಖರ್ಗೆ

Political News: ಸಿಎಂ ಡಿ.ಕೆ.ಶಿವಕುಮಾರ್ ಮಂಗಳೂರು ಭೇಟಿ ಬಗ್ಗೆ ಬಿಜೆಪಿ ವ್ಯಂಗ್ಯವಾಡಿದ್ದರ ಬಗ್ಗೆ ಗೃಹಸಚಿವ ಪ್ರಿಯಾಂಕ್ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಬರೆದಿರುವ...
- Advertisement -spot_img