Monday, November 17, 2025

srikanth kidambi

ಭಾರತ ತಂಡಕ್ಕೆ ಗೆಲುವು ನೆದರ್ಲೆಂಡ್ಸ್ ಗೆ ನಿರಾಸೆ..!

www.karnatakatv.net.ಆಹಸ್,ಡೆನ್ಮಾರ್ಕ್: ಥಾಮಸ್ ಕಪ್ ಫೈನಲ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಭಾರತ ತಂಡವು ಗೆಲಿವಿನ ಶುಭಾರಂಭ ಮಾಡಿದೆ . ಭಾನುವಾರ ನಡೆದಂತಹ ಪಂದ್ಯದಲ್ಲಿ ನದರ್ಲೆಂಡ್ಸ್ ತಂಡವನ್ನು 5-0 ಪಾಯಿಂಟ್ಸ್ ಗಳಿಂದ ಸೋಲಿಸಿದೆ.ಮೊದಲ ಸುತ್ತಿನಲ್ಲಿ ಕಣಕ್ಕಿಳಿದ ಭಾರತದ ಕಿದಂಬಿ ಶ್ರೀಕಾಂತ್ 21-12 , 21-14 ರಿಂದ ಜೊರಾನ್ ಕ್ವಿಕೆಲ್ ಅವರ ಸವಾಲು ಮೀರಿದರು , ನಂತರ ಡಬಲ್ಸ್ ವಿಭಾಗದ...
- Advertisement -spot_img

Latest News

ಖರ್ಗೆ ಕೋಟೆಯಲ್ಲಿ ಶಕ್ತಿ ಪ್ರದರ್ಶನ, RSS ಪಥಸಂಚಲನ ಭರ್ಜರಿ ಯಶಸ್ವಿ!

ರಾಜ್ಯದ ಹಲವೆಡೆ RSS ಪಥಸಂಚಲನಕ್ಕೆ ಅನುಮತಿ ಸಿಕ್ಕಿದ್ದರೂ, ಸಚಿವ ಪ್ರಿಯಾಂಕ್ ಖರ್ಗೆ ಅವರ ತವರು ಕ್ಷೇತ್ರವಾದ ಚಿತ್ತಾಪುರದಲ್ಲಿ ಕಳೆದ ಕೆಲವು ವಾರಗಳಿಂದ ವಿಚಾರ ಕಗ್ಗಂಟಾಗಿತ್ತು. ಆದರೆ...
- Advertisement -spot_img