Monday, July 27, 2026

srikanth kidambi

ಭಾರತ ತಂಡಕ್ಕೆ ಗೆಲುವು ನೆದರ್ಲೆಂಡ್ಸ್ ಗೆ ನಿರಾಸೆ..!

www.karnatakatv.net.ಆಹಸ್,ಡೆನ್ಮಾರ್ಕ್: ಥಾಮಸ್ ಕಪ್ ಫೈನಲ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಭಾರತ ತಂಡವು ಗೆಲಿವಿನ ಶುಭಾರಂಭ ಮಾಡಿದೆ . ಭಾನುವಾರ ನಡೆದಂತಹ ಪಂದ್ಯದಲ್ಲಿ ನದರ್ಲೆಂಡ್ಸ್ ತಂಡವನ್ನು 5-0 ಪಾಯಿಂಟ್ಸ್ ಗಳಿಂದ ಸೋಲಿಸಿದೆ.ಮೊದಲ ಸುತ್ತಿನಲ್ಲಿ ಕಣಕ್ಕಿಳಿದ ಭಾರತದ ಕಿದಂಬಿ ಶ್ರೀಕಾಂತ್ 21-12 , 21-14 ರಿಂದ ಜೊರಾನ್ ಕ್ವಿಕೆಲ್ ಅವರ ಸವಾಲು ಮೀರಿದರು , ನಂತರ ಡಬಲ್ಸ್ ವಿಭಾಗದ...
- Advertisement -spot_img

Latest News

ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದ ವಿಜಯೇಂದ್ರ: ಸಾಮಾನ್ಯ ಜ್ಞಾನ ಎಲ್ಲರ ಮನೆಯಲ್ಲಿ ಅರಳುವ ಹೂವಲ್ಲ ಎಂದು ಪ್ರಿಯಾಂಕ್ ತಿರುಗೇಟು..

Political News: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಗೃಹಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ಮಾಡಿದ್ದು, ಯಾರ್ರೀ ಅವ್ನು ಪ್ರಿಯಾಂಕ್ ಖರ್ಗೆ..?ಆ ಮನುಷ್ಯನಿಗೆ ತಾಕತ್ ಇದ್ರೆ...
- Advertisement -spot_img