Wednesday, April 22, 2026

Srilanaka church attack

ಶ್ರೀಲಂಕಾದಲ್ಲಿ ಹಿಂಸಾಚಾರ ಹಿನ್ನೆಲೆ- ಕರ್ಫ್ಯೂ ಜಾರಿ, ಸಾಮಾಜಿಕ ಜಾಲತಾಣಗಳು ಬ್ಯಾನ್

ಕೊಲಂಬೊ: ಶ್ರೀಲಂಕಾದಲ್ಲಿ ಉಗ್ರರ ದಾಳಿ ಹಿನ್ನೆಯಲ್ಲಿ ನಡೆದ ಉಗ್ರ ನಿಗ್ರಹ ಕಾರ್ಯಾಚರಣೆ ಬಳಿಕ ಕೋಮು ಹಿಂಸಾಚಾರ ಭುಗಿಲೆದ್ದಿದೆ. ಹೀಗಾಗಿ ಶ್ರೀಲಂಕಾದಾದ್ಯಂತ ಕರ್ಫ್ಯೂ ಜಾರಿಗೊಳಿಸಲಾಗಿದೆ. ಏಪ್ರಿಲ್ 21ರ ಈಸ್ಟರ್ ಸಂಡೇಯಂದು ನಡೆದ ಸರಣಿ ಬಾಂಬ್ ಸ್ಪೋಟದಲ್ಲಿ 260 ಮಂದಿ ಬಲಿಯಾಗಿದ್ರು. ಬಳಿಕ ಉಗ್ರರನ್ನು ಮಟ್ಟ ಹಾಕಲು ಶ್ರೀಲಂಕಾ ಸೇನೆ ಕಾರ್ಯಾಚರಣೆ ನಡೆಸಿತ್ತು. ಇದರ ಬೆನ್ನಲ್ಲೇ ಉಂಟಾಗಿರೋ...
- Advertisement -spot_img

Latest News

ನಿಮ್ಮ ನೇತೃತ್ವವನ್ನು ತೃಪ್ತಿಪಡಿಸಲು ಇಷ್ಟು ಕೀಳು ಮಟ್ಟಕ್ಕೆ ಇಳಿಯುತ್ತೀರಿ ಎಂದು ನಿರೀಕ್ಷಿರಲಿಲ್ಲ: ವಿಜಯೇಂದ್ರ

Political News: ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ್ ಖರ್ಗೆಯವರು, ಪ್ರಧಾನಿ ಮೋದಿ ಅವರನ್ನು ಭಯೋತ್ಪಾದಕ ಎಂದು ಕರೆದಿದ್ದು, ಈ ಬಗ್ಗೆ ಬಿಜೆಪಿ ನಾಯಕರು ಕಿಡಿಕಾರಿದ್ದಾರೆ. ಈ ಬಗ್ಗೆ...
- Advertisement -spot_img