Wednesday, September 17, 2025

Srilanka

ಭಾರತಕ್ಕೆ ಡು ಆರ್ ಡೈ ಮ್ಯಾಚ್

https://www.youtube.com/watch?v=idoRyj-2Sig ದುಬೈ:  ಏಷ್ಯಾಕಪ್ ಟೂರ್ನಿಯ ಸೂಪರ್ 4 ಹಂತದ ಮಹತ್ವದ ಪಂದ್ಯದಲ್ಲಿ ಇಂದು ಭಾರತ ತಂಡ ಶ್ರೀಲಂಕಾ ತಂಡವನ್ನು ಎದುರಿಸಲಿದೆ. ಇಲ್ಲಿನ ಅಂತಾರಾಷ್ಟ್ರೀಯ ಮೈದಾನದಲ್ಲಿ ನಡೆಯಲಿರುವ ಪಂದ್ಯ ಭಾರತಕ್ಕೆ ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ. ಮೊನ್ನೆ ಪಾಕಿಸ್ಥಾನ ವಿರುದ್ಧ ವಿರೋಚಿತವಾಗಿ ಸೋತ ಭಾರತ ಗಾಯಗೊಂಡ ಹುಲಿಯಂತಾಗಿದೆ. ಕಳೆಪೆಯಾಗಿವರು ಬೌಲಿಂಗ್ ವಿಭಾಗ ಮಾಡಿದ ತಪ್ಪಿನಿಂದ ಪಾಠ ಕಲಿತು ಹೆಚ್ಚು...

ಇಂದು ಆಫ್ಘಾನ್ ಗೆ ಶ್ರೀಲಂಕಾ ಸವಾಲು

https://www.youtube.com/watch?v=op1yb986FG4 ದುಬೈ:ಸೂಪರ್ 4 ಹಂತದ ಮೊದಲ ಪಂದ್ಯದಲ್ಲಿ ಇಂದು ಅಫ್ಘಾನಿಸ್ಥಾನ ತಂಡ ಶ್ರೀಲಂಕಾ ತಂಡವನ್ನು ಎದುರಿಸಲಿದೆ. ಟೂರ್ನಿಯ ಉದ್ಘಾಟನಾ ಪಂದ್ಯದಲ್ಲಿ ಅಫ್ಘಾನಿಸ್ಥಾನ ತಂಡ ಲಂಕಾ ತಂಡವನ್ನು 8 ವಿಕೆಟ್ ಗಳಿಂದ ಸೋಲಿಸಿ ಶುಭಾರಂಭ ಮಾಡಿತ್ತು. ಆಫ್ಘಾನ್ ಮತ್ತು ಲಂಕಾ ತಂಡಗಳ ಕದನದಲ್ಲಿ ಮತ್ತೊಂದು ಹೈವೋಲ್ಟೇಜ್ ಕದನವನ್ನು ನಿರೀಕ್ಷಿಸಲಾಗಿದೆ. ಅಫ್ಘಾನ್ ತಂಡ ಬಾಂಗ್ಲಾ ತಂಡವನ್ನು ಸೋಲಿಸಿ ಸೂಪರ್ 4 ಹಂತಕ್ಕೆ...

ಇಂದು ಲಂಕಾ ಬಾಂಗ್ಲಾ ಹೈವೋಲ್ಟೆಜ್ ಮ್ಯಾಚ್

https://www.youtube.com/watch?v=N5u1dnBJCmI ದುಬೈ:ಏಷ್ಯಾಕಪ್ ನಲ್ಲಿಂದು ಹೈವೋಲ್ಟೇಜ್ ಪಂದ್ಯ ನಡೆಯಲಿದೆ. ಆಡಿದ ಮೊದಲ ಪಂದ್ಯಗಳನ್ನು ಕೈಚೆಲ್ಲಿರುವ ಬಾಂಗ್ಲಾ ದೇಶ ಮತ್ತು ಶ್ರೀಲಂಕಾ ತಂಡಗಳು ಮೊದಲ ಗೆಲುವಿಗಾಗಿ ಹೋರಾಡಲಿವೆ. ಎರಡೂ ತಂಡಗಳಿಗೂ ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ. ಗೆದ್ದು ತಂಡ ಸೂಪರ್ 4 ಹಂತಕ್ಕೆ ಏರಲಿದೆ. ಸೋತ ತಂಡ ಟೂರ್ನಿಯಿಂದ ಹೊರ ಬೀಳಲಿದೆ. https://www.youtube.com/watch?v=Venilp67rgM ಏಷ್ಯಾಕಪ್ ನ ಐದು ಬಾರಿ ಚಾಂಪಿಯನ್ ಶ್ರೀಲಂಕಾ ತಂಡ...

ಟೀ, ಬನ್ ವಿತರಿಸುತ್ತಿರುವ ಲಂಕಾ ಮಾಜಿ ಕ್ರಿಕೆಟಿಗ ಮಹಾನಾಮ

https://www.youtube.com/watch?v=Mjg0Ld5l330 ಕೊಲೊಂಬೊ: ದ್ವೀಪ ರಾಷ್ಟ್ರ  ಶ್ರೀಲಂಕಾ ಹಿಂದೆಂದೂ ಕಾಣದ ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿದೆ.  ಇದರ ಪರಿಣಾಮ ಆಹಾರ, ಔಷಧ, ಅಡುಗೆ ಅನಿಲ, ಇಂಧನ ಮತ್ತು ಇತರೆ ವಸ್ತುಗಳನ್ನು ಖರೀದಿಸಲು ಇಲ್ಲಿನ ಸಾರ್ವಜನಿಕರು ಗಂಟೆಗಟ್ಟಲೇ ಸಾಲಿನಲ್ಲಿ ನಿಲ್ಲಬೇಕಿದೆ. ಜನರ ಸಂಕಷ್ಟ ನೋಡಲು ಆಗದೆ ಲಂಕಾ ತಂಡದ ಮಾಜಿ ಕ್ರಿಕೆಟಿಗ ರೋಶನ್ ಮಹಾನಮಾ ಪೆಟ್ರೋಲ್ ಬಂಕ್ ಮತ್ತು ಇತರೆ ಸ್ಥಳಗಳಲ್ಲಿ...

ರೋಹಿತ್-ರಾಹುಲ್ ಜುಗಲ್ ಬಂದಿಗೆ ಬೆಚ್ಚಿದ ಸಿಂಹಳೀಯರು..!

ಇಂಗ್ಲೆಂಡ್: ವಿಶ್ವಕಪ್ ಆರಂಭದಿಂದಲೂ ಭರ್ಜರಿ ಪರ್ಫಾರ್ಮೆನ್ಸ್ ನೀಡಿದ್ದ ಟೀಮ್ ಇಂಡಿಯಾ, ಅಂತಿಮ ಲೀಗ್ ಪಂದ್ಯದಲ್ಲೂ ಉತ್ತಮ ನೀಡಿತು. ಈ ಮೂಲಕ ಟೂರ್ನಿಯಲ್ಲಿ 7ನೇ ಗೆಲುವು ದಾಖಲಿಸಿ, ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ. ನಿನ್ನೆ ಲೀಡ್ಸ್ ನಲ್ಲಿ ನಡೆದ ಶ್ರೀಲಂಕಾ ವಿರುದ್ಧದ ಅಂತಿಮ ಲೀಗ್ ನಲ್ಲಿ ಭರ್ಜರಿ 7 ವಿಕೆಟ್ ಗೆಲುವು ದಾಖಲಿಸಿದ ಕೊಹ್ಲಿ...
- Advertisement -spot_img

Latest News

Spiritual: ಶುಭ ಸಮಾರಂಭದಲ್ಲಿ ಅಕ್ಷತೆ ಯಾಕೆ ಬಳಸುತ್ತಾರೆ..? ಇದರ ಮಹತ್ವವೇನು..?

Spiritual: ಮದುವೆ, ಮುಂಜಿ, ಗೃಹಪ್ರವೇಶ ಇತ್ಯಾದಿ ಕಾರ್ಯಕ್ರಮದಲ್ಲಿ ಅಕ್ಷತೆ ಕಾಳನ್ನುಬಳಸುತ್ತೇವೆ. ಹೀಗೆ ಅಕ್ಷತೆ ಮಾಡುವಾಗ, ಅದರಲ್ಲಿ ಅಕ್ಕಿ ಮತ್ತು ಕುಂಕುಮ ಬಳಸಲಾಗುತ್ತದೆ. ಹಾಗಾದ್ರೆ ಹಿಂದೂಗಳಲ್ಲಿ ಅಕ್ಷತೆಯ...
- Advertisement -spot_img