Wednesday, January 22, 2025

srilanka cricket team

ಸೇಡು ತೀರಿಸಿಕೊಂಡ ಶ್ರೀಲಂಕಾ

https://www.youtube.com/watch?v=8U3drqGGyVk ಶಾರ್ಜಾ: ಏಷ್ಯಾಕಪ್ ಟೂರ್ನಿಯ ಸೂಪರ್ 4ನ ಮೊದಲ ಪಂದ್ಯದಲ್ಲಿ ಶ್ರೀಲಂಕಾ ತಂಡ ಅಫ್ಘಾನಿಸ್ಥಾನ ತಂಡ 4 ವಿಕೆಟ್ ಗಳ ಭರ್ಜರಿ ಗೆಲುವು ದಾಖಲಿಸಿದೆ. ಇಲ್ಲಿನ ಅಂತಾರಾಷ್ಟ್ರೀಯ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಅಫ್ಘಾನಿಸ್ಥಾನ ತಂಡ ನಿಗದಿತ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 175/6 ರನ್ ಗಳಿಸಿತು. ಶ್ರೀಲಂಕಾ...

ಇಂದಿನಿಂದ ಏಷ್ಯಾಕಪ್ ಟಿ20 ಮಹಾ ಕದನ   

https://www.youtube.com/watch?v=70I7RLMx-Mo ದುಬೈ: ಬಹುನಿರೀಕ್ಷಿತಾ ಏಷ್ಯಾಕಪ್ ಇಂದಿನಿಂದ ಯುಎಇಯಲ್ಲಿ ಆರಂಭವಾಗಲಿದೆ.ಇಂದು ನಡೆಯುವ ಉದ್ಘಾಟನಾ ಪಂದ್ಯದಲ್ಲಿ ಶ್ರೀಲಂಕಾ ತಂಡ ಅಫ್ಘಾನಿಸ್ಥಾನ ತಂಡವನ್ನು ಎದುರಿಸಲಿದೆ. ಈ ಟೂರ್ನಿ ಮುಂಬರುವ ಟಿ20 ವಿಶ್ವಕಪ್‍ಗೆ ತಯಾರಿಯಾಗಿದೆ. ಕಳೆದ ಆರು ವರ್ಷಗಳಿಂದ ಏಷ್ಯಾಕಪ್ ಟೂರ್ನಿಯನ್ನು ಟಿ20 ಆವೃತ್ತಿಯಲ್ಲಿ ಆಡಿಸಲಾಗುತ್ತಿದೆ. ಈ ಬಾರಿಯ ಏಷ್ಯಾಕಪ್ ಶ್ರೀಲಂಕಾದಲ್ಲಿ ನಡೆಯಬೇಕಿತ್ತು. ಆದರೆ ದ್ವೀಪ ರಾಷ್ಟ್ರದಲ್ಲಿ ಆರ್ಥಿಕ ಅಸ್ಥಿರತೆ ನಿರ್ಮಾಣವಾಗಿದ್ದರಿಂದ ಪ್ರತಿಷ್ಠಿತ...

 ಇನ್ನಿಂಗ್ಸ್ ಮುನ್ನಡೆ ಪಡೆದ ಶ್ರೀಲಂಕಾ ಪಾಕಿಸ್ಥಾನದಿಂದ ಪ್ರತಿಹೋರಾಟ

https://www.youtube.com/watch?v=2JnXFXqRdXY ಗಾಲೆ: ಮೊದಲ ಇನ್ನಿಂಗ್ಸ್ ಮುನ್ನಡೆ ಬಿಟ್ಟುಕೊಟ್ಟ ಪಾಕಿಸ್ಥಾನವು ದ್ವಿತೀಯ ಇನ್ನಿಂಗ್ಸ್‍ನಲ್ಲಿ ಶ್ರೀಲಂಕಾಕ್ಕೆ ಪ್ರಹಾರವಿಕ್ಕಲು ಸಫಲವಾಗಿದೆ. ಪಂದ್ಯದ ಮೂರನೇ ದಿನದಂತ್ಯಕ್ಕೆ 176 ರನ್‍ಗಳಿಗೆ ಲಂಕಾದ 5 ವಿಕೆಟ್‍ಗಳನ್ನು ಕಿತ್ತಿರುವ ಪಾಕಿಸ್ಥಾನವು ಪಂದ್ಯವನ್ನು ತನ್ನೆಡೆಗೆ ತಿರುಗಿಸಿಕೊಳ್ಳುವ ಪ್ರಯತ್ನ ನಡೆಸಿದೆ. ಈ ಹಿನ್ನಡೆಯ ಹೊರತಾಗಿಯೂ ಶ್ರೀಲಂಕಾವು ಒಟ್ಟು 323 ರನ್‍ಗಳ ಮುನ್ನಡೆ ಹೊಂದಿದೆ. ಆದರೆ ಮೊದಲ ಟೆಸ್ಟಿನಲ್ಲಿ ಮೊದಲ ಇನ್ನಿಂಗ್ಸ್...

ಏಷ್ಯಾ ಟಿ20: ಯುಎಇಗೆ ಸ್ಥಳಾಂತರ ಸಾಧ್ಯತೆ

https://www.youtube.com/watch?v=jqBzqaneV78 ಕೊಲಂಬೊ: ದ್ವೀಪ ರಾಷ್ಟ್ರ ಲಂಕಾದಲ್ಲಿ ರಾಜಕೀಯ ಅಸ್ಥಿರತೆ ಮುಂದುವರೆದಿದ್ದರಿಂದ ಮುಂಬರುವ ಪ್ರತಿಷ್ಠಿತ ಏಷ್ಯಾಕಪ್ ಟಿ20 ಟೂರ್ನಿ ಯುಎಇಗೆ ಸ್ಥಳಾಂತರವಾಗುವ ಸಾಧ್ಯತೆ ಹೆಚ್ಚಿದೆ. ಕೆಲವು ವಾರಗಳಿಂದ ಶ್ರೀಲಂಕಾ ಆರ್ಥಿಕ ಬಿಕಟ್ಟು ಎದುರಿಸಿತ್ತು. ನಂತರ ದೊಡ್ಡ ಪ್ರಮಾಣದ ಪ್ರತಿಭಟನೆಗಳು ನಡೆದವು. ಇದೀಗ ಏಷ್ಯಾಕಪ್ ಟೂರ್ನಿ ಏಷ್ಯಾ ಕಪ್ ಟಿ20 ಟೂರ್ನಿ ಯುಎಇಗೆ ಸ್ಥಳಾಂತರವಾಗು ಸಾಧ್ಯತೆ ಹೆಚ್ಚಿದೆ ಎಂದು ಶ್ರೀಲಂಕಾ ಕ್ರಿಕೆಟ್...

ಭಾರತ ವನಿತೆಯರಿಗೆ ಜಯ 

https://www.youtube.com/watch?v=Pd46RKAFpjI ದಂಬುಲಾ:  ಜೆಮಿಮ್ಮಾ ರಾಡ್ರಿಗಸ್ ಅವರ ಸೋಟಕ ಬ್ಯಾಟಿಂಗ್ ನೆರೆವಿನಿಂದ ಭಾರತ ವನಿತೆಯರ ತಂಡ ಆತಿಥೇಯ ಶ್ರೀಲಂಕಾ ವಿರುದ್ಧ ಮೊದಲ ಟಿ20 ಪಂದ್ಯದಲ್ಲಿ 34 ರನ್‍ಗಳ ಗೆಲುವು ದಾಖಲಿಸಿದೆ. ಇಲ್ಲಿನ ರಂಗಿರಿ ಅಂತಾರಾಷ್ಟ್ರೀಯ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್  ಗೆದ್ದ ಭಾರತ ಬ್ಯಾಟಿಂಗ್ ಆಯ್ದುಕೊಂಡಿತು. ಭಾರತ ಪರ ಶೆಫಾಲಿ ವರ್ಮಾ 31,  ಹರ್ಮನ್‍ಪ್ರೀತ್ ಕೌರ್ 22, ಜೆಮಿಮ್ಮಾ ರಾಡ್ರಿಗಸ್...
- Advertisement -spot_img

Latest News

ದೆಹಲಿ ಚುನಾವಣೆ ವೇಳೆಯೇ ತ್ರಿವೇಣಿ ಸಂಗಮದಲ್ಲಿ ಮಿಂದೇಳಲಿದ್ದಾರೆ ಪ್ರಧಾನಿ ಮೋದಿ

Political News: ಮುಂದಿನ ತಿಂಗಳು ಫೆಬ್ರವರಿ 5ರಂದು ದೆಹಲಿಯ ವಿಧಾನಸಭೆ ಚುನಾವಣೆಯಾಗಲಿದ್ದು, ಅದೇ ದಿನ ಪ್ರಧಾನಿ ಮೋದಿ ಅಲಹಾಬಾದ್‌ನ ದೇವಭೂಮಿ ಪ್ರಯಾಗ್‌ ರಾಜ್‌ನಲ್ಲಿ ನಡೆಯುತ್ತಿರುವ ಕುಂಭ...
- Advertisement -spot_img