Saturday, September 19, 2026

Srilanka

ಶ್ರೀಲಂಕಾದಲ್ಲಿ ಪ್ರಕೃತಿ ತಾಂಡವ : ಭೂಕುಸಿತದಿಂದ 56 ಮಂದಿ ಸಾವು

ಶ್ರೀಲಂಕಾದಲ್ಲಿ ಸುರಿಯುತ್ತಿರುವ ನಿರಂತರ ಮಳೆಯಿಂದ ಹಲವು ಭಾಗಗಳಲ್ಲಿ ಪ್ರವಾಹ ಪರಿಸ್ಥಿತಿಯು ಉಂಟಾಗಿದೆ. ಭೂಕುಸಿತಗಳೂ ಸಂಭವಿಸಿದ್ದು, ಇದುವರೆಗೆ ಸಾವಿನ ಸಂಖ್ಯೆ 56ಕ್ಕೆ ಏರಿಕೆಯಾಗಿದೆ ಎಂದು ವರದಿಯಾಗಿದೆ. ನಿರಂತರ ಮಳೆಯಿಂದಾಗಿ ಮನೆಗಳು, ಹೊಲಗಳು, ರಸ್ತೆಗಳು ಜಲಾವೃತಗೊಂಡಿದ್ದು, ಹಲವು ಪ್ರದೇಶಗಳಲ್ಲಿ ಭೂಕುಸಿತ ಸಂಭವಿಸಿದೆ. 600ಕ್ಕೂ ಹೆಚ್ಚು ಮನೆಗಳು ತೀವ್ರ ಹಾನಿಗೊಳಗಾಗಿವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಈ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು,...

ಭಾರತಕ್ಕೆ ಡು ಆರ್ ಡೈ ಮ್ಯಾಚ್

https://www.youtube.com/watch?v=idoRyj-2Sig ದುಬೈ:  ಏಷ್ಯಾಕಪ್ ಟೂರ್ನಿಯ ಸೂಪರ್ 4 ಹಂತದ ಮಹತ್ವದ ಪಂದ್ಯದಲ್ಲಿ ಇಂದು ಭಾರತ ತಂಡ ಶ್ರೀಲಂಕಾ ತಂಡವನ್ನು ಎದುರಿಸಲಿದೆ. ಇಲ್ಲಿನ ಅಂತಾರಾಷ್ಟ್ರೀಯ ಮೈದಾನದಲ್ಲಿ ನಡೆಯಲಿರುವ ಪಂದ್ಯ ಭಾರತಕ್ಕೆ ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ. ಮೊನ್ನೆ ಪಾಕಿಸ್ಥಾನ ವಿರುದ್ಧ ವಿರೋಚಿತವಾಗಿ ಸೋತ ಭಾರತ ಗಾಯಗೊಂಡ ಹುಲಿಯಂತಾಗಿದೆ. ಕಳೆಪೆಯಾಗಿವರು ಬೌಲಿಂಗ್ ವಿಭಾಗ ಮಾಡಿದ ತಪ್ಪಿನಿಂದ ಪಾಠ ಕಲಿತು ಹೆಚ್ಚು...

ಇಂದು ಆಫ್ಘಾನ್ ಗೆ ಶ್ರೀಲಂಕಾ ಸವಾಲು

https://www.youtube.com/watch?v=op1yb986FG4 ದುಬೈ:ಸೂಪರ್ 4 ಹಂತದ ಮೊದಲ ಪಂದ್ಯದಲ್ಲಿ ಇಂದು ಅಫ್ಘಾನಿಸ್ಥಾನ ತಂಡ ಶ್ರೀಲಂಕಾ ತಂಡವನ್ನು ಎದುರಿಸಲಿದೆ. ಟೂರ್ನಿಯ ಉದ್ಘಾಟನಾ ಪಂದ್ಯದಲ್ಲಿ ಅಫ್ಘಾನಿಸ್ಥಾನ ತಂಡ ಲಂಕಾ ತಂಡವನ್ನು 8 ವಿಕೆಟ್ ಗಳಿಂದ ಸೋಲಿಸಿ ಶುಭಾರಂಭ ಮಾಡಿತ್ತು. ಆಫ್ಘಾನ್ ಮತ್ತು ಲಂಕಾ ತಂಡಗಳ ಕದನದಲ್ಲಿ ಮತ್ತೊಂದು ಹೈವೋಲ್ಟೇಜ್ ಕದನವನ್ನು ನಿರೀಕ್ಷಿಸಲಾಗಿದೆ. ಅಫ್ಘಾನ್ ತಂಡ ಬಾಂಗ್ಲಾ ತಂಡವನ್ನು ಸೋಲಿಸಿ ಸೂಪರ್ 4 ಹಂತಕ್ಕೆ...

ಇಂದು ಲಂಕಾ ಬಾಂಗ್ಲಾ ಹೈವೋಲ್ಟೆಜ್ ಮ್ಯಾಚ್

https://www.youtube.com/watch?v=N5u1dnBJCmI ದುಬೈ:ಏಷ್ಯಾಕಪ್ ನಲ್ಲಿಂದು ಹೈವೋಲ್ಟೇಜ್ ಪಂದ್ಯ ನಡೆಯಲಿದೆ. ಆಡಿದ ಮೊದಲ ಪಂದ್ಯಗಳನ್ನು ಕೈಚೆಲ್ಲಿರುವ ಬಾಂಗ್ಲಾ ದೇಶ ಮತ್ತು ಶ್ರೀಲಂಕಾ ತಂಡಗಳು ಮೊದಲ ಗೆಲುವಿಗಾಗಿ ಹೋರಾಡಲಿವೆ. ಎರಡೂ ತಂಡಗಳಿಗೂ ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ. ಗೆದ್ದು ತಂಡ ಸೂಪರ್ 4 ಹಂತಕ್ಕೆ ಏರಲಿದೆ. ಸೋತ ತಂಡ ಟೂರ್ನಿಯಿಂದ ಹೊರ ಬೀಳಲಿದೆ. https://www.youtube.com/watch?v=Venilp67rgM ಏಷ್ಯಾಕಪ್ ನ ಐದು ಬಾರಿ ಚಾಂಪಿಯನ್ ಶ್ರೀಲಂಕಾ ತಂಡ...

ಟೀ, ಬನ್ ವಿತರಿಸುತ್ತಿರುವ ಲಂಕಾ ಮಾಜಿ ಕ್ರಿಕೆಟಿಗ ಮಹಾನಾಮ

https://www.youtube.com/watch?v=Mjg0Ld5l330 ಕೊಲೊಂಬೊ: ದ್ವೀಪ ರಾಷ್ಟ್ರ  ಶ್ರೀಲಂಕಾ ಹಿಂದೆಂದೂ ಕಾಣದ ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿದೆ.  ಇದರ ಪರಿಣಾಮ ಆಹಾರ, ಔಷಧ, ಅಡುಗೆ ಅನಿಲ, ಇಂಧನ ಮತ್ತು ಇತರೆ ವಸ್ತುಗಳನ್ನು ಖರೀದಿಸಲು ಇಲ್ಲಿನ ಸಾರ್ವಜನಿಕರು ಗಂಟೆಗಟ್ಟಲೇ ಸಾಲಿನಲ್ಲಿ ನಿಲ್ಲಬೇಕಿದೆ. ಜನರ ಸಂಕಷ್ಟ ನೋಡಲು ಆಗದೆ ಲಂಕಾ ತಂಡದ ಮಾಜಿ ಕ್ರಿಕೆಟಿಗ ರೋಶನ್ ಮಹಾನಮಾ ಪೆಟ್ರೋಲ್ ಬಂಕ್ ಮತ್ತು ಇತರೆ ಸ್ಥಳಗಳಲ್ಲಿ...
- Advertisement -spot_img

Latest News

ಅಭಿವೃದ್ಧಿಯ ಕೆಲಸಗಳಲ್ಲೂ ರಾಜಕೀಯ ಹುಡುಕುತ್ತ ಕುಳಿತರೆ ಜನರಿಗೆ ಉತ್ತರ ನೀಡಲು ಸಾಧ್ಯವಿಲ್ಲ: ಪ್ರಿಯಾಂಕ್

Political News: ಇಂದು ಸಿಎಂ ಡಿ.ಕೆ.ಶಿವಕುಮಾರ್ ಮಂಗಳೂರಿಗೆ ಭೇಟಿ ನೀಡಿದ್ದು, ಹಲವು ಯೋಜನೆಗಳನ್ನು ಘೋಷಿಸಿದ್ದಾರೆ. ಅದರಲ್ಲೂ ತುಳು ಭಾಷೆಯನ್ನು ರಾಜ್ಯದ 2ನೇ ಹೆಚ್ಚುವರಿ ಭಾಷೆಯನ್ನಾಗಿ ಘೋಷಿಸಿದ್ದಾರೆ. ಕರಾವಳಿ...
- Advertisement -spot_img