Sunday, April 20, 2025

Srinagar

ಶ್ರೀನಗರದಲ್ಲಿ ಎಲ್‌ಇಟಿ ಸಂಘಟನೆಯ ಮೋಸ್ಟ್ ವಾಂಟೆoಡ್ ಉಗ್ರನ ಹತ್ಯೆ

ಸೋಮವಾರ ಶ್ರೀ ನಗರದ ಹೊರವಲಯದಲ್ಲಿರುವ ಹವಾನ್ ಪ್ರದೇಶದಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್ ಗೆ ಲಷ್ಕರ್-ಎ-ತೈಬಾ (ಏಲಿಟಿ) ಸಂಘಟನೆಯಲ್ಲಿ ದೀರ್ಘಕಾಲ ಬದುಕುಳಿದಿದ್ದ ಮತ್ತು ಹಲವಾರು ಭಯೋತ್ಪಾದಕ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದ ಮೋಸ್ಟ್ವಾಂಟೆಡ್ ಉಗ್ರನ ಹತ್ಯೆಯಾಗಿದೆ, ಈತನು ಇಲ್ಲಿಯವರೆಗೂ ಹಲವಾರು ಕೃತ್ಯಗಳಲ್ಲಿ ತೊಡಗಿಕೊಂಡಿದ್ದ ಉಗ್ರನನ್ನು ಭದ್ರತಾ ಪಡೆಗಳು ಹೊಡೆದುರುಳಿಸಿವೆ .ಹತ್ಯೆಗೊಳಗಾದ ಉಗ್ರ ಪ್ಯಾರೆ, 2017-18 ರಲ್ಲಿ ಉತ್ತರ...

ತಾವಾಗೇ ಬಂದು ತಗ್ಲಾಕೊಂಡ ಉಗ್ರರು..!!

ಜಮ್ಮು-ಕಾಶ್ಮೀರ: ಬೆಳ್ಳಂಬೆಳಗ್ಗೆ ಉಗ್ರರು ಮತ್ತು ಭಾರತೀಯ ಸೇನೆ ಮಧ್ಯೆ ಗುಂಡಿನ ಚಕಮಕಿ ನಡೆದಿದೆ. ಉಗ್ರರ ವಿರುದ್ಧ ನಡೆದ ಕಾರ್ಯಾಚರಣೆಯಲ್ಲಿ ಓರ್ವ ಭಾರತೀಯ ಯೋಧ ಗಾಯಗೊಂಡಿದ್ದಾರೆ. ಅನಂತ್ ನಾಗ್ ಜಿಲ್ಲೆಯಲ್ಲಿ ಸೇನಾಪಡೆ ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ ನಡೆದು ಯೋಧರೊಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ. ಭಾರತೀಯ ಯೋಧರ ಪ್ರತಿದಾಳಿಗೆ ಹೆದರಿರುವ ಸುಮಾರು ಮೂವರು ...
- Advertisement -spot_img

Latest News

ಜನಿವಾರ ತೆಗೆಸಿದ ಪ್ರಕರಣ: ಬೀದರ್ ವಿದ್ಯಾರ್ಥಿಗೆ ಫ್ರೀ ಎಂಜನಿಯರಿಂಗ್ ಸೀಟ್ ಎಂದ ಸಚಿವ ಈಶ್ವರ್ ಖಂಡ್ರೆ

Bidar News: ಜನಿವಾರ ಧರಿಸಿದ್ದಕ್ಕೆ ಸಿಇಟಿ ಪರೀಕ್ಷೆ ಬರೆಯಲು ಅನುಮತಿ ನಿರಾಕರಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಸಚಿವ ಈಶ್ವರ್ ಖಂಡ್ರೆ, ವಿದ್ಯಾರ್ಥಿ ಮನೆಗೆ ಭೇಟಿ ನೀಡಿ,...
- Advertisement -spot_img