ಸೋಮವಾರ ಶ್ರೀ ನಗರದ ಹೊರವಲಯದಲ್ಲಿರುವ ಹವಾನ್ ಪ್ರದೇಶದಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್ಕೌಂಟರ್ ಗೆ ಲಷ್ಕರ್-ಎ-ತೈಬಾ (ಏಲಿಟಿ) ಸಂಘಟನೆಯಲ್ಲಿ ದೀರ್ಘಕಾಲ ಬದುಕುಳಿದಿದ್ದ ಮತ್ತು ಹಲವಾರು ಭಯೋತ್ಪಾದಕ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದ ಮೋಸ್ಟ್ವಾಂಟೆಡ್ ಉಗ್ರನ ಹತ್ಯೆಯಾಗಿದೆ, ಈತನು ಇಲ್ಲಿಯವರೆಗೂ ಹಲವಾರು ಕೃತ್ಯಗಳಲ್ಲಿ ತೊಡಗಿಕೊಂಡಿದ್ದ ಉಗ್ರನನ್ನು ಭದ್ರತಾ ಪಡೆಗಳು ಹೊಡೆದುರುಳಿಸಿವೆ .ಹತ್ಯೆಗೊಳಗಾದ ಉಗ್ರ ಪ್ಯಾರೆ, 2017-18 ರಲ್ಲಿ ಉತ್ತರ...
ಮೈಸೂರಿನ ಸಾರಿಗೆ ವ್ಯವಸ್ಥೆ ಸುಧಾರಣೆಗೆ ಕೆಎಸ್ಆರ್ಟಿಸಿ ನಾಲ್ಕು ಹೊಸ ಬಸ್ ಡಿಪೋಗಳನ್ನು ಸ್ಥಾಪಿಸಲು ಯೋಜನೆ ರೂಪಿಸಿದೆ. ‘ಗ್ರೇಟರ್ ಮೈಸೂರು’ ಘೋಷಣೆ ಮತ್ತು ಹೊರವರ್ತುಲ ರಸ್ತೆ ನಿರ್ಮಾಣದ...