Wednesday, January 22, 2025

srinath

ಪ್ರಣಯರಾಜನ ಕನಸಿನ ಕೂಸು “ಆರ್ಟ್ ಎನ್ ಯು” ಗೆ ಅಧಿಕೃತ ಚಾಲನೆ .

ತಮ್ಮ ಅಮೋಘ ಅಭಿನಯದ ಮೂಲಕ ಜನಮನಸೂರೆಗೊಂಡಿರುವ, ಕಳೆದ 54 ವರ್ಷಗಳಿಂದ ಕನ್ನಡ ಕಲಾದೇವಿಗೆ ಸೇವೆ ಸಲ್ಲಿಸುತ್ತಾ ಬಂದಿರುವ ಪ್ರಣಯರಾಜ ಶ್ರೀನಾಥ್ ಅವರ ಕನಸಿನ ಕೂಸು "ಆರ್ಟ್ ಎನ್ ಯು". ಈ ಸಂಸ್ಥೆಯ ಉದ್ಘಾಟನಾ ಸಮಾರಂಭ ಇತ್ತೀಚೆಗೆ ನಡೆಯಿತು. ಖ್ಯಾತ ನಟ ಉಪೇಂದ್ರ ಈ ಸಂಸ್ಥೆಯನ್ನು ಉದ್ಘಾಟಿಸಬೇಕಿತ್ತು. ಆದರೆ ಅನಿವಾರ್ಯ ಕಾರಣದಿಂದ ನಾನು ಬರಲಿಕ್ಕೆ ಆಗುತ್ತಿಲ್ಲ. ಶ್ರೀನಾಥ್...
- Advertisement -spot_img

Latest News

Kannada Fact Check: ಗಾಯಗೊಂಡ ನಟ ಸೈಫ್‌ನನ್ನು ನೋಡೋಕ್ಕೆ ಬಂದಿದ್ರಾ ನಟ ಸಲ್ಮಾನ್ ಖಾನ್..?

Kannada Fact Check: ಕೆಲ ದಿನಗಳ ಹಿಂದೆ ಮುಂಬೈನ ಬಾಂದ್ರದಲ್ಲಿರುವ ನಟ ಸೈಫ್ ಅಲಿ ಖಾನ್ ಮನೆಗೆ ನುಗ್ಗಿದ್ದ ದರೋಡೆಕೋರ, ಸೈಫ್ ಕೈಗೆ ಸಿಕ್ಕಿಬಿದ್ದು, ತಪ್ಪಿಸಿಕೊಳ್ಳಲಾಗದಿದ್ದಾಗ,...
- Advertisement -spot_img