Thursday, August 13, 2026

Sringeri Sharada Temple

ಚೈತನ್ಯಾನಂದ ಸನ್ಯಾಸಿಯೇ ಅಲ್ಲ ದೆಹಲಿ ಪೊಲೀಸರಿಂದ ರಿವೀಲ್!

ಶೃಂಗೇರಿ ಶಾರಾದಾ ಪೀಠಕ್ಕೆ ಸಂಬಂಧಿಸಿದ ಶ್ರೀ ಶಾರಾದಾ ಇನ್‌ಸ್ಟಿಟ್ಯೂಟ್‌ನ 17 ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಬಂಧಿತನಾಗಿರುವ ಸ್ವಯಂಘೋಷಿತ ದೇವಮಾನವ ಚೈತನ್ಯಾನಂದ ಸರಸ್ವತಿ ಸನ್ಯಾಸಿಯೇ ಅಲ್ಲ ಎಂದು ದೆಹಲಿ ಪೊಲೀಸರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಸೋಮವಾರ ಪಟಿಯಾಲ ಹೌಸ್ ಕೋರ್ಟ್‌ನಲ್ಲಿ ಚೈತನ್ಯಾನಂದ ಅವರ ಮನವಿಯ ಮೇರೆಗೆ ವಿಚಾರಣೆ ನಡೆದ ವೇಳೆ, ಈ ಮಾಹಿತಿಯನ್ನು ಪೊಲೀಸರು ಸಲ್ಲಿಸಿದ...

Navaratri Special: Temple: ಶೃಂಗೇರಿ ಶಾರದಾಂಬೆ ದೇವಸ್ಥಾನದ ವಿಶೇಷತೆಗಳು

Navaratri Special: Temple:ಅಕ್ಷರಾಭ್ಯಾಸ ಅಂದ ತಕ್ಷಣ, ಅಥವಾ ಕರ್ನಾಟಕದ ಪ್ರಸಿದ್ಧ ಶಾರದಾ ಪೀಠ ಅಂದ ತಕ್ಷಣ ನೆನಪಾಗುವ ದೇವಸ್ಥಾನ ಅಂದ್ರೆ, ಶೃಂಗೇರಿ ಶ್ರೀ ಶಾರದಾಂಬೆಯ ದೇವಸ್ಥಾನ. ನವರಾತ್ರಿಯ ವಿಶೇಷವಾಗಿ ನಾವಿಂದು ಶೃಂಗೇರಿ ಶಾರದೆಯ ದೇವಸ್ಥಾನದ ವಿಶೇಷತೆಗಳೇನು ಅಂತಾ ಹೇಳಲಿದ್ದೇವೆ. https://youtu.be/craTSgGoB5g ಅವನತಿಗೆ ಸಾಗುತ್ತಿದ್ದ ಹಿಂದೂ ಧರ್ಮದ ಉದ್ಧಾರಕ್ಕಾಗಿ ಅದ್ವೈತ ತತ್ವ ಸಾರಿದ ಶ್ರೀ ಆದಿ ಶಂಕರಾಚಾರ್ಯರು, ಭಾರತದಲ್ಲಿ...
- Advertisement -spot_img

Latest News

Haveri News: ಶುಂಠಿ ಬೆಳೆ ಪರಿಹಾರಕ್ಕಾಗಿ ರೈತ ಸಂಘದಿಂದ ತೋಟಗಾರಿಕೆ ಇಲಾಖೆ ಕಚೇರಿಗೆ ಮುತ್ತಿಗೆ

Haveri News: ಶುಂಠಿ ಬೆಳೆ ಪರಿಹಾರ ವಿಳಂಬವಾಗಿರುವುದನ್ನು ಖಂಡಿಸಿ ಹಾನಗಲ್ ಪಟ್ಟಣದಲ್ಲಿರುವ ತೋಟಗಾರಿಕೆ ಇಲಾಖೆ ಕಚೇರಿಗೆ ರೈತ ಸಂಘದ ನೇತೃತ್ವದಲ್ಲಿ ರೈತರು ಮುತ್ತಿಗೆ ಹಾಕಿ ಪ್ರತಿಭಟನೆ...
- Advertisement -spot_img