Wednesday, February 4, 2026

srinivas

ಶಾಸಕನ ಮಗನ ಮಾದರಿ ಕಾರ್ಯಕ್ಕೆ ಜನತೆ ಫುಲ್ ಫಿದಾ…!

Gubbi News: ಗುಬ್ಬಿ ಕ್ಷೇತ್ರದಲ್ಲಿ ಒಂದ್ ಕಡೆ ರಾಜಕೀಯ ರಣರಂಗ ಜೋರಾಗಿದೆ. ಈ ನಡುವೆ, ಗುಬ್ಬಿ ಶಾಸಕ ಶ್ರೀನಿವಾಸ್ ಮಗ, ನಟ ದುಷ್ಯಂತ್ ಮಾನವೀಯತೆ ಮೆರೆದಿದ್ದು, ಯುವ ಸಮೂಹಕ್ಕೆ ಮಾದರಿಯಾಗಿದ್ದಾರೆ.ಇತ್ತೀಚೆಗಷ್ಟೇ, ಗುಬ್ಬಿ ತಾಲೂಕಿನ ಹುಣಸೇಪಾಳ್ಯ ಗೇಟ್ ಬಳಿ ಅಪಘಾತವಾಗಿ ವ್ಯಕ್ತಿಯೊಬ್ಬರು ಗಾಯಗೊಂಡಿದ್ರು. ಚಿಕ್ಕನಾಯಕನಹಳ್ಳಿಯ ಧನಂಜಯ್ ಎಂಬುವವರು, ಹುಣಸೇಪಾಳ್ಯ ಗೇಟ್ ಬಳಿ ವಾಹನ ಅಪಘಾತವಾಗಿ ರಸ್ತೆಯ ನರಳಾಡುತ್ತಿದ್ರು. ಈ...

ವಿದ್ಯುತ್ ಸ್ಪರ್ಶ ಯುವಕ ಸಾವು..!

ಮೈಸೂರು: ಮೈಸೂರಿನ ನಂಜನಗೂಡಿನ ರಾಷ್ಟ್ರಪತಿ ರಸ್ತೆಯಲ್ಲಿ ನಾಮಫಲಕವನ್ನು ಬಿಚ್ಚುವ ವೇಳೆ ವಿದ್ಯುತ್ ಸ್ಪರ್ಶದಿಂದ ಯುವಕನೊಬ್ಬ ಸಾವನ್ನಪ್ಪಿದ್ದಾನೆ. 21 ವರ್ಷದ ಶ್ರೀನಿವಾಸ್ ಎಂಬುವವರು ಮೈಸೂರಿನ ನಂಜನಗೂಡಿನ ರಾಷ್ಟ್ರಪತಿ ರಸ್ತೆಯಲ್ಲಿ ನಾಮಫಲಕ ಬಿಚ್ಚುವ ವೇಳೆ ವಿದ್ಯುತ್ ಸ್ಪರ್ಶಿಸಿ ಅಸ್ವಸ್ಥಗೊಂಡಿದ್ದರು, ಹಾಗ ಸ್ನೇಹಿತರು ಆಸ್ಪತ್ರೆಗೆ ದಾಖಲು ಮಾಡಿದ್ದು ಚಿಕಿತ್ಸೆ ಫಲಕಾರಿಯಾಗದೆ ಶ್ರೀನಿವಾಸ ಮೃತಪಟ್ಟಿದ್ದಾರೆ. https://www.youtube.com/watch?v=Y6DGCMQb81g https://www.youtube.com/watch?v=4a-ieVBaZ9M https://www.youtube.com/watch?v=wJc5jbWgmwM
- Advertisement -spot_img

Latest News

ದೇವರ ಪೂಜೆಗಾಗಿ ಬಾಳೆಹಣ್ಣು ಮತ್ತು ತೆಂಗಿನಕಾಯಿಯನ್ನೇ ಏಕೆ ಬಳಸುತ್ತಾರೆ..?

Spiritual: ಹಿಂದೂಗಳಲ್ಲಿ ದೇವರನ್ನು ಪೂಜಿಸುವಾಗ, ದೇವರ ಮುಂದೆ ನೈವೇದ್ಯವಾಗಿ ಬಾಳೆಹಣ್ಣು ಮತ್ತು ತೆಂಗಿನಕಾಯಿಯನ್ನೇ ಇರಿಸುತ್ತಾರೆ. ಆದರೆ ಯಾಕೆ ಆ್ಯಪಲ್, ದ್ರಾಕ್ಷಿ, ಮೂಸಂಬಿ ಇದನ್ನೆಲ್ಲ ಏಕೆ ಇರಿಸುವುದಿಲ್ಲ..?...
- Advertisement -spot_img