Gubbi News:
ಗುಬ್ಬಿ ಕ್ಷೇತ್ರದಲ್ಲಿ ಒಂದ್ ಕಡೆ ರಾಜಕೀಯ ರಣರಂಗ ಜೋರಾಗಿದೆ. ಈ ನಡುವೆ, ಗುಬ್ಬಿ ಶಾಸಕ ಶ್ರೀನಿವಾಸ್ ಮಗ, ನಟ ದುಷ್ಯಂತ್ ಮಾನವೀಯತೆ ಮೆರೆದಿದ್ದು, ಯುವ ಸಮೂಹಕ್ಕೆ ಮಾದರಿಯಾಗಿದ್ದಾರೆ.ಇತ್ತೀಚೆಗಷ್ಟೇ, ಗುಬ್ಬಿ ತಾಲೂಕಿನ ಹುಣಸೇಪಾಳ್ಯ ಗೇಟ್ ಬಳಿ ಅಪಘಾತವಾಗಿ ವ್ಯಕ್ತಿಯೊಬ್ಬರು ಗಾಯಗೊಂಡಿದ್ರು. ಚಿಕ್ಕನಾಯಕನಹಳ್ಳಿಯ ಧನಂಜಯ್ ಎಂಬುವವರು, ಹುಣಸೇಪಾಳ್ಯ ಗೇಟ್ ಬಳಿ ವಾಹನ ಅಪಘಾತವಾಗಿ ರಸ್ತೆಯ ನರಳಾಡುತ್ತಿದ್ರು.
ಈ...
ಮೈಸೂರು: ಮೈಸೂರಿನ ನಂಜನಗೂಡಿನ ರಾಷ್ಟ್ರಪತಿ ರಸ್ತೆಯಲ್ಲಿ ನಾಮಫಲಕವನ್ನು ಬಿಚ್ಚುವ ವೇಳೆ ವಿದ್ಯುತ್ ಸ್ಪರ್ಶದಿಂದ ಯುವಕನೊಬ್ಬ ಸಾವನ್ನಪ್ಪಿದ್ದಾನೆ. 21 ವರ್ಷದ ಶ್ರೀನಿವಾಸ್ ಎಂಬುವವರು ಮೈಸೂರಿನ ನಂಜನಗೂಡಿನ ರಾಷ್ಟ್ರಪತಿ ರಸ್ತೆಯಲ್ಲಿ ನಾಮಫಲಕ ಬಿಚ್ಚುವ ವೇಳೆ ವಿದ್ಯುತ್ ಸ್ಪರ್ಶಿಸಿ ಅಸ್ವಸ್ಥಗೊಂಡಿದ್ದರು, ಹಾಗ ಸ್ನೇಹಿತರು ಆಸ್ಪತ್ರೆಗೆ ದಾಖಲು ಮಾಡಿದ್ದು ಚಿಕಿತ್ಸೆ ಫಲಕಾರಿಯಾಗದೆ ಶ್ರೀನಿವಾಸ ಮೃತಪಟ್ಟಿದ್ದಾರೆ.
https://www.youtube.com/watch?v=Y6DGCMQb81g
https://www.youtube.com/watch?v=4a-ieVBaZ9M
https://www.youtube.com/watch?v=wJc5jbWgmwM
Health Tips: ಪಾರಂಪರಿಕ ವೈದ್ಯೆಯಾದ ಡಾ.ಪವಿತ್ರ ಅವರು ಬೇಸಿಗೆಯ ತಾಪದಿಂದ ದೇಹವನ್ನು ಕಾಪಾಡಿಕೊಳ್ಳುವುದು ಹೇಗೆ ಅನ್ನೋ ಬಗ್ಗೆ ವಿವರಣೆ ನೀಡಿದ್ದಾರೆ.
https://youtu.be/Jqgok6jES5s
ದೇಹದಲ್ಲಿ ಉಷ್ಣತೆ ಹೆಚ್ಚಾದಾಗ, ಜ್ವರ, ಉರಿಮೂತ್ರ,...