Friday, January 17, 2025

srinivas

ಶಾಸಕನ ಮಗನ ಮಾದರಿ ಕಾರ್ಯಕ್ಕೆ ಜನತೆ ಫುಲ್ ಫಿದಾ…!

Gubbi News: ಗುಬ್ಬಿ ಕ್ಷೇತ್ರದಲ್ಲಿ ಒಂದ್ ಕಡೆ ರಾಜಕೀಯ ರಣರಂಗ ಜೋರಾಗಿದೆ. ಈ ನಡುವೆ, ಗುಬ್ಬಿ ಶಾಸಕ ಶ್ರೀನಿವಾಸ್ ಮಗ, ನಟ ದುಷ್ಯಂತ್ ಮಾನವೀಯತೆ ಮೆರೆದಿದ್ದು, ಯುವ ಸಮೂಹಕ್ಕೆ ಮಾದರಿಯಾಗಿದ್ದಾರೆ.ಇತ್ತೀಚೆಗಷ್ಟೇ, ಗುಬ್ಬಿ ತಾಲೂಕಿನ ಹುಣಸೇಪಾಳ್ಯ ಗೇಟ್ ಬಳಿ ಅಪಘಾತವಾಗಿ ವ್ಯಕ್ತಿಯೊಬ್ಬರು ಗಾಯಗೊಂಡಿದ್ರು. ಚಿಕ್ಕನಾಯಕನಹಳ್ಳಿಯ ಧನಂಜಯ್ ಎಂಬುವವರು, ಹುಣಸೇಪಾಳ್ಯ ಗೇಟ್ ಬಳಿ ವಾಹನ ಅಪಘಾತವಾಗಿ ರಸ್ತೆಯ ನರಳಾಡುತ್ತಿದ್ರು. ಈ...

ವಿದ್ಯುತ್ ಸ್ಪರ್ಶ ಯುವಕ ಸಾವು..!

ಮೈಸೂರು: ಮೈಸೂರಿನ ನಂಜನಗೂಡಿನ ರಾಷ್ಟ್ರಪತಿ ರಸ್ತೆಯಲ್ಲಿ ನಾಮಫಲಕವನ್ನು ಬಿಚ್ಚುವ ವೇಳೆ ವಿದ್ಯುತ್ ಸ್ಪರ್ಶದಿಂದ ಯುವಕನೊಬ್ಬ ಸಾವನ್ನಪ್ಪಿದ್ದಾನೆ. 21 ವರ್ಷದ ಶ್ರೀನಿವಾಸ್ ಎಂಬುವವರು ಮೈಸೂರಿನ ನಂಜನಗೂಡಿನ ರಾಷ್ಟ್ರಪತಿ ರಸ್ತೆಯಲ್ಲಿ ನಾಮಫಲಕ ಬಿಚ್ಚುವ ವೇಳೆ ವಿದ್ಯುತ್ ಸ್ಪರ್ಶಿಸಿ ಅಸ್ವಸ್ಥಗೊಂಡಿದ್ದರು, ಹಾಗ ಸ್ನೇಹಿತರು ಆಸ್ಪತ್ರೆಗೆ ದಾಖಲು ಮಾಡಿದ್ದು ಚಿಕಿತ್ಸೆ ಫಲಕಾರಿಯಾಗದೆ ಶ್ರೀನಿವಾಸ ಮೃತಪಟ್ಟಿದ್ದಾರೆ. https://www.youtube.com/watch?v=Y6DGCMQb81g https://www.youtube.com/watch?v=4a-ieVBaZ9M https://www.youtube.com/watch?v=wJc5jbWgmwM
- Advertisement -spot_img

Latest News

Political News: ಬೀದರ್‌ನಲ್ಲಿ ಗುಂಡಿನ ದಾಳಿ: ಘಟನೆ ವಿರುದ್ಧ ಬಿಜೆಪಿಗರ ಆಕ್ರೋಶ

Political News: ಬೀದರ್‌ನಲ್ಲಿ ಎಸ್‌ಬಿಐ ಸಿಬ್ಬಂದಿ, ಎಟಿಎಂಗೆ ಹಣ ಹಾಕುವ ವೇಳೆ ಗುಂಡಿನ ದಾಳಿಗೆ ಒಳಗಾಗಿದ್ದು, ಓರ್ವ ಮೃತಪಟ್ಟಿದ್ದಾನೆ ಮತ್ತೊರ್ವ ಗಂಭೀರ ಸ್ಥಿತಿಯಲ್ಲಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ...
- Advertisement -spot_img