Friday, January 17, 2025

sriram

Sri Ram : ಮಂತ್ರಾಲಯದಲ್ಲಿ ಶೀರಾಮನ ಮೂರ್ತಿ ನಿರ್ಮಾಣಕ್ಕೆ ಭೂಮಿ ಪೂಜೆ

Manthralaya News : ಮಂತ್ರಾಲಯದಲ್ಲಿ ಕೇಂದ್ರ ಸರ್ಕಾರದ ಯೋಜನೆ ಪ್ರಕಾರವಾಗಿ ಮರ್ಯಾದಾ ಪುರುಷೋತ್ತಮ ಶ್ರೀರಾಮನ ಭವ್ಯ ಪ್ರತಿಮೆ ನಿರ್ಮಾಣವಾಗಲಿದೆ. ಇಂದು ಅಂದರೆ ಜುಲೈ 24ರಂದು ಭೂಮಿ  ಪೂಜೆ ನೆರವೇರಿತು. ಹೌದು ಮಂತ್ರಾಲಯದಲ್ಲಿ ನಿರ್ಮಾಣವಾಗಲಿರುವ ಮರ್ಯಾದ ಪುರುಷೋತ್ತಮ, ಪ್ರಭು ಶ್ರೀರಾಮಚಂದ್ರನ 108 ಅಡಿ ಎತ್ತರದ ಭವ್ಯ ಪಂಚಲೋಹದ ಮೂರ್ತಿಗೆ ಇಂದು ಕೇಂದ್ರ ಗೃಹ ಸಚಿವರಾದ ಶ್ರೀ ಅಮಿತ್...

ಹನುಮಾನ್ ಚಾಲೀಸಾ ಹುಟ್ಟಿದ್ದು ಹೇಗೆ ಗೊತ್ತಾ?

devotional story: ಭಾರತದಲ್ಲಿ ಅನೇಕ ಮಹಾಮಹಿಮರು ಹನುಮಂತನ ವೈಶಿಷ್ಟತೆಯನ್ನು ಗುಣಗಾನ ಮಾಡಿದ್ದಾರೆ ಹನುಮರ ಆಶೀರ್ವಾದವನ್ನು ಪಡೆಯಲು ಕೋಟಿ ಕೋಟಿ ಜನರು ಹನುಮಾನ್ ಚಾಲೀಸವನ್ನು ಪಠಿಸುತ್ತಾರೆ ಹನುಮಾನ್ ಚಲಿಸಾವನ್ನು ಸಂತ ತುಳಸಿದಾಸರು ಹಿಂದಿ ಸಾಹಿತ್ಯದಲ್ಲಿ ರಚಿಸಿದ್ದಾರೆ ಇದರಲ್ಲಿ 40 ಸ್ತೋತ್ರಗಳಿದ್ದು ಹನುಮಾನ್ ಚಲಿಸಾವನ್ನು ಯಾರು ಭಕ್ತಿ ಮನೋಭಾವಗಳಿಂದ ಪಠಿಸುತ್ತಾರೋ ಅವರಿಗೆ ಭಗವಾನ್ ಹನುಮರಿಂದ ಯಾವ ಪ್ರಯೋಜನಗಳು ಸಿಗುತ್ತವೆ...
- Advertisement -spot_img

Latest News

Political News: ಬೀದರ್‌ನಲ್ಲಿ ಗುಂಡಿನ ದಾಳಿ: ಘಟನೆ ವಿರುದ್ಧ ಬಿಜೆಪಿಗರ ಆಕ್ರೋಶ

Political News: ಬೀದರ್‌ನಲ್ಲಿ ಎಸ್‌ಬಿಐ ಸಿಬ್ಬಂದಿ, ಎಟಿಎಂಗೆ ಹಣ ಹಾಕುವ ವೇಳೆ ಗುಂಡಿನ ದಾಳಿಗೆ ಒಳಗಾಗಿದ್ದು, ಓರ್ವ ಮೃತಪಟ್ಟಿದ್ದಾನೆ ಮತ್ತೊರ್ವ ಗಂಭೀರ ಸ್ಥಿತಿಯಲ್ಲಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ...
- Advertisement -spot_img