Sunday, May 24, 2026

sriramasene

Pramod Muthalik : ಗೋಹತ್ಯೆ ನಿಷೇಧ ಕಾಯ್ದೆ ಹಿಂಪಡೆಯದಂತೆ ಶ್ರೀರಾಮಸೇನೆ ಮುಖ್ಯಸ್ಥ ಆಗ್ರಹ

Political News : ರಾಜ್ಯ ಸರ್ಕಾರದ ವಿರುದ್ಧ ಶ್ರೀರಾಮಸೇನೆ ವತಿಯಿಂದ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ರಾಜ್ಯಪಾಲರಿಗೆ ದೂರು ನೀಡಿದರು. ಗೋಹತ್ಯೆ ನಿಷೇಧ ಕಾಯ್ದೆ ಹಾಗೂ ಮತಾಂತರ ನಿಷೇಧ ಕಾಯ್ದೆಗಳನ್ನ ವಾಪಸ್ ಪಡೆಯದಂತೆ ಕ್ರಮ ಕೈಗೊಳ್ಳಲು ಮನವಿಯನ್ನು ಮಾಡಿದರು. ಕಾಂಗ್ರೆಸ್ ಸರ್ಕಾರ ದ್ವೇಷ ಭಾವನೆ ಮೂಡಿಸುತ್ತಿದೆ. ನಿಷೇಧಿತ ಕಾಯ್ದೆಗಳನ್ನ ಮತ್ತೆ ಹಿಂಪಡೆಯುವುದು ಸರಿಯಲ್ಲ. ಹಾಗಾಗಿ ಮತಾಂತರ ನಿಷೇಧ ಕಾಯ್ದೆ ಹಾಗೂ...
- Advertisement -spot_img

Latest News

ಜೆಡಿಎಸ್ ಸೇರ್ಪಡೆಯಾದ ನಿರೂಪಕಿ ಜಾಹ್ನವಿ: ಸ್ವಾಗತಿಸಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

Political News: ನಟಿ, ನಿರೂಪಕಿ ಜಾಹ್ನವಿ ಜೆಡಿಎಸ್ ಸೇರ್ಪಡೆಯಾಗಿದ್ದು, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಸ್ವಾಗತಿಸಿದ್ದಾರೆ. ವಾರ್ತಾ ನಿರೂಪಕಿಯಾಗಿದ್ದ ಜಾಹ್ನವಿ , ರಿಯಾಲಿಟಿ ಶೋಗಳಲ್ಲಿಯೂ ಕಾಣಿಸಿಕ``ಂಡಿದ್ದರು. ಕೆಲ...
- Advertisement -spot_img