415ನೇ ಶ್ರೀರಂಗಪಟ್ಟಣ ದಸರಾಗೆ ಅದ್ಧೂರಿಯಾಗಿ ಚಾಲನೆ ಸಿಕ್ಕಿದೆ. ಖ್ಯಾತ ನಿರ್ದೇಶಕ ಟಿ.ಎಸ್. ನಾಗಾಭರಣ ಅವರು, ಶ್ರೀರಂಗಪಟ್ಟಣ ದಸರಾ ಉದ್ಘಾಟನೆ ಮಾಡಿದ್ರು. ಇಂದಿನಿಂದ 4 ದಿನಗಳ ಕಾಲ ದಸರಾ ಮಹೋತ್ಸವ ನಡೆಯಲಿದೆ. ಕಿರಂಗೂರು ಬಳಿಯ ಬನ್ನಿಮಂಟಪದಲ್ಲಿ ಪೂಜಾ ಕೈಂಕರ್ಯ ಬಳಿಕ, ಪುಷ್ಪಾರ್ಚನೆ ಮಾಡಿ ಜಂಬೂಸವಾರಿಗೆ ವಿದ್ಯುಕ್ತ ಚಾಲನೆ ನೀಡಲಾಯ್ತು.
ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ, ಶ್ರೀರಂಗಪಟ್ಟಣ...
ಮಂಡ್ಯ: ಮಂಡ್ಯದಲ್ಲಿ ಕುಟುಂಬ ರಾಜಕಾರಣ ಮುಳುಗುತ್ತೆ ಬಿಜೆಪಿ ಅರಳುತ್ತೆ. ಶ್ರೀರಂಗಪಟ್ಟಣದಲ್ಲಿ ಜೆಡಿಎಸ್ ಮುಕ್ತ ಮಾಡ್ತೇವೆ ಎಂದು ನಳೀನ್ ಕುಮಾರ್ ಕಟೀಲ್ ಹೇಳಿದ್ದಾರೆ. ಸಂಕಲ್ಪ ಯಾತ್ರೆಯನ್ನ ಬಾಗಲಕೋಟೆಯಿಂದ ಪ್ರಾರಂಭ ಮಾಡಿದೆ. ಇಂದು ಶ್ರೀರಂಗಪಟ್ಟಣಕ್ಕೆ ಕಾಲಿಟ್ಟಿದ್ದೇನೆ. ಶ್ರೀರಂಗನಿಗೆ ನನ್ನ ಪ್ರಾಣಾಮಗಳು, ಪ್ರಾರ್ಥನೆ ಮಾಡಿದ್ದೇನೆ. 'ಮಂಡ್ಯ ಜಿಲ್ಲೆಯಲ್ಲಿ ಏಳಕ್ಕೆ ಏಳು ಕ್ಷೇತ್ರದಲ್ಲಿ ಕಮಲ ಅರಳುತ್ತೆ.' ಈ ಬಗ್ಗೆ ದೇವರಲ್ಲಿ...
Bidar News: ಬೀದರ್ ಜಿಲ್ಲೆಯಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸಿದ ಪೊಲೀಸರು ಅಂತರ ರಾಜ್ಯ ಖದೀಮರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು...