Monday, August 10, 2026

sriranga pattana

ಅಂಬಾರಿಯಲ್ಲಿ ವಿರಾಜಮಾನಳಾದ “ಚಾಮುಂಡಿ”

415ನೇ ಶ್ರೀರಂಗಪಟ್ಟಣ ದಸರಾಗೆ ಅದ್ಧೂರಿಯಾಗಿ ಚಾಲನೆ ಸಿಕ್ಕಿದೆ. ಖ್ಯಾತ ನಿರ್ದೇಶಕ ಟಿ.ಎಸ್. ನಾಗಾಭರಣ ಅವರು, ಶ್ರೀರಂಗಪಟ್ಟಣ ದಸರಾ ಉದ್ಘಾಟನೆ ಮಾಡಿದ್ರು. ಇಂದಿನಿಂದ 4 ದಿನಗಳ ಕಾಲ ದಸರಾ ಮಹೋತ್ಸವ ನಡೆಯಲಿದೆ. ಕಿರಂಗೂರು ಬಳಿಯ ಬನ್ನಿಮಂಟಪದಲ್ಲಿ ಪೂಜಾ ಕೈಂಕರ್ಯ ಬಳಿಕ, ಪುಷ್ಪಾರ್ಚನೆ ಮಾಡಿ ಜಂಬೂಸವಾರಿಗೆ ವಿದ್ಯುಕ್ತ ಚಾಲನೆ ನೀಡಲಾಯ್ತು. ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ, ಶ್ರೀರಂಗಪಟ್ಟಣ...

‘ಮಂಡ್ಯದಲ್ಲಿ ಕುಟುಂಬ ರಾಜಕಾರಣ ಮುಳುಗುತ್ತೆ, ಬಿಜೆಪಿ ಅರಳುತ್ತೆ..’

ಮಂಡ್ಯ: ಮಂಡ್ಯದಲ್ಲಿ ಕುಟುಂಬ ರಾಜಕಾರಣ ಮುಳುಗುತ್ತೆ ಬಿಜೆಪಿ ಅರಳುತ್ತೆ. ಶ್ರೀರಂಗಪಟ್ಟಣದಲ್ಲಿ ಜೆಡಿಎಸ್ ಮುಕ್ತ ಮಾಡ್ತೇವೆ ಎಂದು ನಳೀನ್ ಕುಮಾರ್ ಕಟೀಲ್ ಹೇಳಿದ್ದಾರೆ. ಸಂಕಲ್ಪ ಯಾತ್ರೆಯನ್ನ ಬಾಗಲಕೋಟೆಯಿಂದ ಪ್ರಾರಂಭ ಮಾಡಿದೆ‌. ಇಂದು ಶ್ರೀರಂಗಪಟ್ಟಣಕ್ಕೆ ಕಾಲಿಟ್ಟಿದ್ದೇನೆ. ಶ್ರೀರಂಗನಿಗೆ ನನ್ನ ಪ್ರಾಣಾಮಗಳು, ಪ್ರಾರ್ಥನೆ ಮಾಡಿದ್ದೇನೆ. 'ಮಂಡ್ಯ ಜಿಲ್ಲೆಯಲ್ಲಿ ಏಳಕ್ಕೆ ಏಳು ಕ್ಷೇತ್ರದಲ್ಲಿ ಕಮಲ ಅರಳುತ್ತೆ.' ಈ ಬಗ್ಗೆ ದೇವರಲ್ಲಿ...
- Advertisement -spot_img

Latest News

Hubli News: ಜನರ ಭಕ್ತಿಯ ದುರುಪಯೋಗ: ಮಾರ್ಡನ್ ಅವಧೂತನ ಅಸಲಿ ಮುಖ ಬಯಲು

Hubli News: ಜನ ಮರಳೋ… ಜಾತ್ರೆ ಮರಳೋ… ಮಾನವ ಚಂದ್ರನ ಮೇಲೆ ವಾಸಿಸುವ ಕನಸು ಕಾಣುತ್ತಿದ್ದಾನೆ. ವಿಜ್ಞಾನ, ತಂತ್ರಜ್ಞಾನ ದಿನದಿಂದ ದಿನಕ್ಕೆ ಹೊಸ ಎತ್ತರಕ್ಕೆ ಏರುತ್ತಿದೆ....
- Advertisement -spot_img