Tuesday, October 14, 2025

Srirangapatna

ಗಣತಿದಾರರ ಮೇಲೆ ಹಲ್ಲೆ: ದಾಖಲೆ ಕಿತ್ತುಕೊಂಡು ಗಲಾಟೆ!

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಗಂಜಾಮ್‌ನಲ್ಲಿ ಗಣತಿದಾರರ ಮೇಲೆ ಹಲ್ಲೆ ಮತ್ತು ದಾಖಲೆ ಕಿತ್ತುಕೊಂಡ ಘಟನೆ ನಡೆದಿದೆ. ಸಮೀಕ್ಷೆಗಾಗಿ ಮನೆಗೆ ತೆರಳಿದ್ದ ಗಣತಿದಾರ ಜನಾರ್ಧನ ಅವರ ಬಳಿ, ಒಂದು ಕುಟುಂಬ ದಾಖಲೆ ಕಿತ್ತುಕೊಂಡು ನಂತರ ವಾಪಸು ಕಳಿಸಿದ್ದೆಂದು ಆರೋಪಿಸಲಾಗಿದೆ. ಆ ಮನೆಯ R.R ನಂಬರ್ ಹಾಗೂ ರೇಷನ್ ಕಾರ್ಡ್ ಮಾಹಿತಿ ಕೇಳಿದ್ದಕ್ಕೆ ಕುಟುಂಬದ ಸದಸ್ಯರು ಗಣತಿದಾರರೊಂದಿಗೆ...

ಮಾತಿಲ್ಲ, ಊಟವಿಲ್ಲ ಸ್ವಾಮೀಜಿಯ ಮೌನ ವ್ರತ – ಲೋಕ ಶಾಂತಿಗೆ ಮೌನ ಯಜ್ಞ!

ಕಳೆದ 7 ದಿನಗಳಿಂದ ಈ ಸ್ವಾಮಿಯ ಮಾತಿಲ್ಲ... ಊಟವಿಲ್ಲ..! ಎಲ್ಲದಕ್ಕೂ ಕಾರಣ 'ಲೋಕ ಶಾಂತಿ'ಯ ಸಂಕಲ್ಪ! ಸಕ್ಕರೆನಾಡು ಮಂಡ್ಯದಲ್ಲಿ ಒಂದು ಅದ್ಭುತ ದೃಶ್ಯ ನಡೆಯುತ್ತಿದೆ. ಪ್ರತಿ ನಿತ್ಯ ಒಂದಿಲ್ಲೊಂದು ಕಾರಣದಿಂದ ಈ ಲೋಕದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿ ಆಗುತ್ತಿದೆ. ಈ ಅನಾಹುತ ತಡೆಯುವ ನಿಟ್ಟಿನಲ್ಲಿ ಲೋಕ ಕಲ್ಯಾಣಾರ್ಥವಾಗಿ ಇಲ್ಲೊಬ್ಬರು ಸ್ವಾಮೀಜಿ ತಮ್ಮ ಮಾತನ್ನೇ ನಿಲ್ಲಿಸಿದ್ದಾರೆ‌. ಹೌದು...
- Advertisement -spot_img

Latest News

ಯತ್ನಾಳ್ ಒಪ್ಪಿದರೆ ಶಿವಸೇನೆಗೆ ಎಂಟ್ರಿ ಖಚಿತ!

ವಿಜಯಪುರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಹಾಗೂ ನಮ್ಮ ಉದ್ದೇಶ ಒಂದೇ ಆಗಿದೆ. ಅವರು ಒಪ್ಪಿದರೆ, ಶಿವಸೇನೆಗೆ ಸೇರಿಸಿಕೊಳ್ಳಲು ನಾವು ಸಿದ್ಧರಾಗಿದ್ದೇವೆ ಎಂದು ಶಿವಸೇನೆ ಕರ್ನಾಟಕ...
- Advertisement -spot_img