Thursday, March 12, 2026

Srirangapatna

ಮಂಡ್ಯ ಪೈಲ್ವಾನರ ದಂಗಲ್: ಭರ್ಜರಿ ಕುಸ್ತಿ ಪಂದ್ಯಾವಳಿ

ಐತಿಹಾಸಿಕ ಕುಸ್ತಿ ಕಲೆಗೆ ರಾಜ್ಯದಲ್ಲಿ ಶ್ರೀರಂಗಪಟ್ಟಣ ಹೆಸರುವಾಸಿಯಾಗಿದೆ. ಮೈಸೂರು ಭಾಗದ ನೆಲದಲ್ಲಿ ಹೆಚ್ಚಿನ ಕುಸ್ತಿ ಪಟುಗಳು ಬೆಳೆದಿದ್ದಾರೆ ಎಂದು ಶಾಸಕ ರಮೇಶ ಬಂಡಿಸಿದ್ದೇಗೌಡ ಹೇಳಿದರು. ಪಟ್ಟಣದ ಮೂಡಲ ಬಾಗಿಲು ಆಂಜನೇಯ ಸ್ವಾಮಿ ಕುಸ್ತಿ ಬಳಗದ ವತಿಯಿಂದ ಹನುಮ ಜಯಂತಿ ಹಾಗೂ ಹನುಮಮಾಲಾಧಾರಿಗಳ ಸಂಕೀರ್ತನಾ ಯಾತ್ರೆಯ ಅಂಗವಾಗಿ ಶ್ರೀರಂಗನಾಥ ದೇವಾಲಯದ ಆವರಣದಲ್ಲಿ ಕುಸ್ತಿ ಪಂದ್ಯಾವಳಿ ಆಯೋಜಿಸಲಾಗಿತ್ತು. ಪುರುಷರು...

ಗಣತಿದಾರರ ಮೇಲೆ ಹಲ್ಲೆ: ದಾಖಲೆ ಕಿತ್ತುಕೊಂಡು ಗಲಾಟೆ!

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಗಂಜಾಮ್‌ನಲ್ಲಿ ಗಣತಿದಾರರ ಮೇಲೆ ಹಲ್ಲೆ ಮತ್ತು ದಾಖಲೆ ಕಿತ್ತುಕೊಂಡ ಘಟನೆ ನಡೆದಿದೆ. ಸಮೀಕ್ಷೆಗಾಗಿ ಮನೆಗೆ ತೆರಳಿದ್ದ ಗಣತಿದಾರ ಜನಾರ್ಧನ ಅವರ ಬಳಿ, ಒಂದು ಕುಟುಂಬ ದಾಖಲೆ ಕಿತ್ತುಕೊಂಡು ನಂತರ ವಾಪಸು ಕಳಿಸಿದ್ದೆಂದು ಆರೋಪಿಸಲಾಗಿದೆ. ಆ ಮನೆಯ R.R ನಂಬರ್ ಹಾಗೂ ರೇಷನ್ ಕಾರ್ಡ್ ಮಾಹಿತಿ ಕೇಳಿದ್ದಕ್ಕೆ ಕುಟುಂಬದ ಸದಸ್ಯರು ಗಣತಿದಾರರೊಂದಿಗೆ...

ಮಾತಿಲ್ಲ, ಊಟವಿಲ್ಲ ಸ್ವಾಮೀಜಿಯ ಮೌನ ವ್ರತ – ಲೋಕ ಶಾಂತಿಗೆ ಮೌನ ಯಜ್ಞ!

ಕಳೆದ 7 ದಿನಗಳಿಂದ ಈ ಸ್ವಾಮಿಯ ಮಾತಿಲ್ಲ... ಊಟವಿಲ್ಲ..! ಎಲ್ಲದಕ್ಕೂ ಕಾರಣ 'ಲೋಕ ಶಾಂತಿ'ಯ ಸಂಕಲ್ಪ! ಸಕ್ಕರೆನಾಡು ಮಂಡ್ಯದಲ್ಲಿ ಒಂದು ಅದ್ಭುತ ದೃಶ್ಯ ನಡೆಯುತ್ತಿದೆ. ಪ್ರತಿ ನಿತ್ಯ ಒಂದಿಲ್ಲೊಂದು ಕಾರಣದಿಂದ ಈ ಲೋಕದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿ ಆಗುತ್ತಿದೆ. ಈ ಅನಾಹುತ ತಡೆಯುವ ನಿಟ್ಟಿನಲ್ಲಿ ಲೋಕ ಕಲ್ಯಾಣಾರ್ಥವಾಗಿ ಇಲ್ಲೊಬ್ಬರು ಸ್ವಾಮೀಜಿ ತಮ್ಮ ಮಾತನ್ನೇ ನಿಲ್ಲಿಸಿದ್ದಾರೆ‌. ಹೌದು...
- Advertisement -spot_img

Latest News

Kerala: ಮುಸ್ಲಿಂ ಯುವಕನನ್ನು ವಿವಾಹವಾದ ಕುಂಭ ಮೇಳದ ವೈರಲ್ ಹುಡುಗಿ ಮೋನಾಲೀಸಾ..

Kerala: ಮಹಾಕುಂಭ ಮೇಳದಲ್ಲಿ ಫೇಮಸ್ ಆಗಿದ್ದ ಹುಡುಗಿ ಮೋನಾಲೀಸಾಗೆ ಸಿನಿಮಾದಲ್ಲಿ ನಟಿಸುವ ಅವಕಾಶ ಸಿಕ್ಕಿದ್ದು ಎಲ್ಲರಿಗೂ ತಿಳಿದಿದೆ. ಇದೀಗ ಈ ಹುಡುಗಿ ಕೇರಳದಲ್ಲಿ ಮಹಾರಾಷ್ಟ್ರದ ಮುಸ್ಲಿಂ...
- Advertisement -spot_img