ಐತಿಹಾಸಿಕ ಕುಸ್ತಿ ಕಲೆಗೆ ರಾಜ್ಯದಲ್ಲಿ ಶ್ರೀರಂಗಪಟ್ಟಣ ಹೆಸರುವಾಸಿಯಾಗಿದೆ. ಮೈಸೂರು ಭಾಗದ ನೆಲದಲ್ಲಿ ಹೆಚ್ಚಿನ ಕುಸ್ತಿ ಪಟುಗಳು ಬೆಳೆದಿದ್ದಾರೆ ಎಂದು ಶಾಸಕ ರಮೇಶ ಬಂಡಿಸಿದ್ದೇಗೌಡ ಹೇಳಿದರು. ಪಟ್ಟಣದ ಮೂಡಲ ಬಾಗಿಲು ಆಂಜನೇಯ ಸ್ವಾಮಿ ಕುಸ್ತಿ ಬಳಗದ ವತಿಯಿಂದ ಹನುಮ ಜಯಂತಿ ಹಾಗೂ ಹನುಮಮಾಲಾಧಾರಿಗಳ ಸಂಕೀರ್ತನಾ ಯಾತ್ರೆಯ ಅಂಗವಾಗಿ ಶ್ರೀರಂಗನಾಥ ದೇವಾಲಯದ ಆವರಣದಲ್ಲಿ ಕುಸ್ತಿ ಪಂದ್ಯಾವಳಿ ಆಯೋಜಿಸಲಾಗಿತ್ತು.
ಪುರುಷರು...
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಗಂಜಾಮ್ನಲ್ಲಿ ಗಣತಿದಾರರ ಮೇಲೆ ಹಲ್ಲೆ ಮತ್ತು ದಾಖಲೆ ಕಿತ್ತುಕೊಂಡ ಘಟನೆ ನಡೆದಿದೆ. ಸಮೀಕ್ಷೆಗಾಗಿ ಮನೆಗೆ ತೆರಳಿದ್ದ ಗಣತಿದಾರ ಜನಾರ್ಧನ ಅವರ ಬಳಿ, ಒಂದು ಕುಟುಂಬ ದಾಖಲೆ ಕಿತ್ತುಕೊಂಡು ನಂತರ ವಾಪಸು ಕಳಿಸಿದ್ದೆಂದು ಆರೋಪಿಸಲಾಗಿದೆ.
ಆ ಮನೆಯ R.R ನಂಬರ್ ಹಾಗೂ ರೇಷನ್ ಕಾರ್ಡ್ ಮಾಹಿತಿ ಕೇಳಿದ್ದಕ್ಕೆ ಕುಟುಂಬದ ಸದಸ್ಯರು ಗಣತಿದಾರರೊಂದಿಗೆ...
ಕಳೆದ 7 ದಿನಗಳಿಂದ ಈ ಸ್ವಾಮಿಯ ಮಾತಿಲ್ಲ... ಊಟವಿಲ್ಲ..! ಎಲ್ಲದಕ್ಕೂ ಕಾರಣ 'ಲೋಕ ಶಾಂತಿ'ಯ ಸಂಕಲ್ಪ! ಸಕ್ಕರೆನಾಡು ಮಂಡ್ಯದಲ್ಲಿ ಒಂದು ಅದ್ಭುತ ದೃಶ್ಯ ನಡೆಯುತ್ತಿದೆ. ಪ್ರತಿ ನಿತ್ಯ ಒಂದಿಲ್ಲೊಂದು ಕಾರಣದಿಂದ ಈ ಲೋಕದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿ ಆಗುತ್ತಿದೆ. ಈ ಅನಾಹುತ ತಡೆಯುವ ನಿಟ್ಟಿನಲ್ಲಿ ಲೋಕ ಕಲ್ಯಾಣಾರ್ಥವಾಗಿ ಇಲ್ಲೊಬ್ಬರು ಸ್ವಾಮೀಜಿ ತಮ್ಮ ಮಾತನ್ನೇ ನಿಲ್ಲಿಸಿದ್ದಾರೆ.
ಹೌದು...
ಏಕಾಏಕಿ ನಿನ್ನೆ ಸಿದ್ದರಾಮಯ್ಯನವರಿಗೆ ವೈರಾಗ್ಯದ ಮಾತುಗಳು ಆರಂಭವಾಗಿದೆ. ರಾಜಕೀಯ ಏನು ನಮ್ಮ ಅಪ್ಪನ ಆಸ್ತಿನಾ? ರಾಜಕಾರಣ, ಅಧಿಕಾರ ಶಾಶ್ವತವಾ? ಅಂತ ವೈರಾಗ್ಯದ ಮಾತುಗಳನ್ನಾಡಿದ್ದಾರೆ. ಸಿದ್ದರಾಮಯ್ಯ ರಾಜೀನಾಮೆ...