Saturday, March 21, 2026

Srirangapatna DySP

ನಿವೃತ್ತ DSPಗೆ ಅದ್ದೂರಿ ಬೀಳ್ಕೋಡುಗೆ!

ಸರ್ಕಾರಿ ಸೇವೆಯಿಂದ ನಿವೃತ್ತರಾದ ಪೊಲೀಸ್ ಅಧಿಕಾರಿಗೆ ಸಹೋದ್ಯೋಗಿಗಳಿಂದ ಅದ್ದೂರಿ ಬೀಳ್ಕೋಡುಗೆ ನೀಡಲಾಗಿದೆ. ಶ್ರೀರಂಗಪಟ್ಟಣ ಉಪ ವಿಭಾಗದ ನಿವೃತ್ತ DySP ಶಾಂತ ಮಲ್ಲಪ್ಪ ಅವರಿಗೆ ಠಾಣಾ ಆವರಣದಲ್ಲಿ ಸನ್ಮಾನ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ವೇಳೆ ಸಹೋದ್ಯೋಗಿ ಸಿಬ್ಬಂದಿ ಪುಷ್ಪವೃಷ್ಟಿ ಮಾಡಿ, ಜೀಪ್ ಮೆರವಣಿಯ ಮೂಲಕ ಗೌರವ ಸಲ್ಲಿಸಿದರು. ಸಹೋದ್ಯೋಗಿಗಳ ಆತ್ಮೀಯ ಅಭಿಮಾನ ಕಂಡು ನಿವೃತ್ತ ಅಧಿಕಾರಿ ಶಾಂತ...
- Advertisement -spot_img

Latest News

ಕೇರಳ ಕಾಂಗ್ರೆಸ್ 2ನೇ ಪಟ್ಟಿ ಔಟ್; ಅಖಾಡಕ್ಕೆ ಘಟಾನುಘಟಿಗಳ ಎಂಟ್ರಿ!

ಮುಂಬರುವ ಕೇರಳ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ತನ್ನ ಎರಡನೇ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದ್ದು, ರಾಜಕೀಯ ಚಟುವಟಿಕೆಗಳು ವೇಗ ಪಡೆದುಕೊಂಡಿವೆ. ತಿರುವನಂತಪುರದಲ್ಲಿ ಕಾಂಗ್ರೆಸ್ ಪಕ್ಷವು 37 ಅಭ್ಯರ್ಥಿಗಳ...
- Advertisement -spot_img