Tuesday, August 4, 2026

Srirangapatna DySP

ನಿವೃತ್ತ DSPಗೆ ಅದ್ದೂರಿ ಬೀಳ್ಕೋಡುಗೆ!

ಸರ್ಕಾರಿ ಸೇವೆಯಿಂದ ನಿವೃತ್ತರಾದ ಪೊಲೀಸ್ ಅಧಿಕಾರಿಗೆ ಸಹೋದ್ಯೋಗಿಗಳಿಂದ ಅದ್ದೂರಿ ಬೀಳ್ಕೋಡುಗೆ ನೀಡಲಾಗಿದೆ. ಶ್ರೀರಂಗಪಟ್ಟಣ ಉಪ ವಿಭಾಗದ ನಿವೃತ್ತ DySP ಶಾಂತ ಮಲ್ಲಪ್ಪ ಅವರಿಗೆ ಠಾಣಾ ಆವರಣದಲ್ಲಿ ಸನ್ಮಾನ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ವೇಳೆ ಸಹೋದ್ಯೋಗಿ ಸಿಬ್ಬಂದಿ ಪುಷ್ಪವೃಷ್ಟಿ ಮಾಡಿ, ಜೀಪ್ ಮೆರವಣಿಯ ಮೂಲಕ ಗೌರವ ಸಲ್ಲಿಸಿದರು. ಸಹೋದ್ಯೋಗಿಗಳ ಆತ್ಮೀಯ ಅಭಿಮಾನ ಕಂಡು ನಿವೃತ್ತ ಅಧಿಕಾರಿ ಶಾಂತ...
- Advertisement -spot_img

Latest News

ಕಾಂಗ್ರೆಸ್ ಸರ್ಕಾರದ ವಿರುದ್ಧ ಛಲವಾದಿ ನಾರಾಯಣಸ್ವಾಮಿ ವಾಗ್ದಾಳಿ

ಸಚಿವ ಸಂಪುಟ ವಿಸ್ತರಣೆ, ಪೊಲೀಸ್ ನೇಮಕಾತಿ ಗೊಂದಲ, ಸಾಮಾಜಿಕ ನ್ಯಾಯದ ಬಗ್ಗೆ ತೀವ್ರ ಟೀಕೆ ವಿಧಾನಪರಿಷತ್‌ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಕಾಂಗ್ರೆಸ್ ಸರ್ಕಾರದ...
- Advertisement -spot_img