Saturday, February 28, 2026

Srirangapatna Taluk

ಕುರುಕ್ಷೇತ್ರ ನಾಟಕದಿಂದ ಮನಗೆದ್ದ ಪುಟಾಣಿಗಳು

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಬೆಳವಾಡಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಪೌರಾಣಿಕ ನಾಟಕ ಅಭಿನಯದ ಮೂಲಕ ಸೈ ಎನಿಸಿಕೊಂಡಿದ್ದಾರೆ. ಶಾಲಾ ವಾರ್ಷಿಕೋತ್ಸವದ ಅಂಗವಾಗಿ ವಿದ್ಯಾರ್ಥಿಗಳು ಪೌರಾಣಿಕ ನಾಟಕವನ್ನು ಕಲಿತು ಗ್ರಾಮದ ವೇದಿಕೆಯಲ್ಲಿ ಅದ್ದೂರಿಯಾಗಿ ಪ್ರದರ್ಶಿಸಿದರು. ಕುರುಕ್ಷೇತ್ರ ಆಧಾರಿತ ಪೌರಾಣಿಕ ನಾಟಕವನ್ನು ಪುಟಾಣಿ ಮಕ್ಕಳು ಮನೋಜ್ಞವಾಗಿ ಅಭಿನಯಿಸಿ ಪ್ರೇಕ್ಷಕರ ಮನಗೆದ್ದರು. ಮಕ್ಕಳ ಅದ್ಭುತ ಅಭಿನಯವನ್ನು...

Mandya : ದುಷ್ಕರ್ಮಿಗಳಿಂದ ಒಂದೇ ಕುಟುಂಬದ ಐದು ಜನರ ಕೊಲೆ..!

ಮಂಡ್ಯ : ಮಂಡ್ಯ (Mandya) ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನಲ್ಲಿ (Srirangapatna Taluk) ಕೆಆರ್‌ಎಸ್ ಗ್ರಾಮದಲ್ಲಿ ಒಂದೇ ಕುಟುಂಬದ ಇವರನ್ನು ಮಾರಕಾಸ್ತ್ರಗಳಿಂದ ಕೊಲೆಮಾಡಿರುವ ಘಟನೆ ಬೇಸಿಗೆ ಬಂದಿದೆ. ಒಬ್ಬ ಮಹಿಳೆ ಹಾಗೂ ನಾಲ್ಕು ಮಕ್ಕಳನ್ನು ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ, ಕೊಲೆಗೆ ಇನ್ನು ಯಾವುದೇ ಕಾರಣಕ್ಕೆ ಇದು ಬಂದಿಲ್ಲ. ಘಟನಾ ಸ್ಥಳಕ್ಕೆ ಪೊಲೀಸರು ( police) ಭೇಟಿ...
- Advertisement -spot_img

Latest News

Movie News: ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ನಟ ವಿಜಯ್ ಪತ್ನಿ: ದಳಪತಿಗೆ ಇದೆಯಾ ಅಫೇರ್ ?

Movie News: ಖ್ಯಾತ ತಮಿಳು ನಟ ದಳಪತಿ ವಿಜಯ್ ಜೀವನದಲ್ಲಿ ಬಿರುಕು ಮೂಡಿದ್ದು, ವಿಜಯ್ ಪತ್ನಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ. 27 ವರ್ಷಗಳ ವೈವಾಹಿಕ ಜೀವನವನ್ನು...
- Advertisement -spot_img