Friday, December 5, 2025

Srirmulu

ಶೀಘ್ರವೇ ವಾಲ್ಮೀಕಿ ಸಮುಯಾದಕ್ಕೆ ಮೀಸಲಾತಿ ಘೋಷಣೆ

ರಾಯಚೂರು:  ವಾಲ್ಮೀಕಿ ಸಮಾಜಕ್ಕೆ 7.5ರಷ್ಟು ಮೀಸಲಾತಿ ನೀಡಲು ನಮ್ಮ ಸರ್ಕಾರ ಬದ್ಧವಾಗಿದೆ ಅಂತ ರಾಯಚೂರಿನಲ್ಲಿ ಸಚಿವ ಶ್ರೀರಾಮುಲು ತಿಳಿಸಿದ್ದಾರೆ. ಸಿಂಧನೂರಿನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡುತ್ತಿದ್ದ ರಾಮುಲು, ಬಿಜೆಪಿ ಸರ್ಕಾರಾವಧಿಯಲ್ಲೇ ಮೊದಲಿಗೆ ವಾಲ್ಮೀಕಿ ಜಯಂತಿ ಆಚರಣೆ ಮಾಡಲಾಯ್ತು. ರಾಜ್ಯದೆಲ್ಲೆಡೆ ವಾಲ್ಮೀಕಿ ಭವನ ನಿರ್ಮಾಣ ಆಗುತ್ತಿರೋದು ಕೂಡ ಬಿಜೆಪಿ ಸರ್ಕಾರದಲ್ಲೇ. ಸದ್ಯ ವಾಲ್ಮೀಕಿ ಸಮುದಾಯಕ್ಕೆ ಮೀಸಲಾತಿ ಕುರಿತು ಸ್ವಲ್ಪ...
- Advertisement -spot_img

Latest News

ಅಂದು ಭಗವದ್ಗೀತೆ ನಿಷೇಧಿಸಿದ್ದ ರಷ್ಯಾ – ಇಂದು ಅದನ್ನೇ ಗೌರವಿಸಿದ ಪುಟಿನ್!

ಕಾಲ ಬದಲಾಗುತ್ತಾ ಹೋಗುತ್ತಲೆ, ಸಂಬಂಧಗಳ ಸಮೀಕರಣವೂ ಹೇಗೆ ತಲೆಕೆಳಗಾಗುತ್ತದೆ ಎಂಬುದಕ್ಕೆ ಭಾರತ–ರಷ್ಯಾ ಸಂಬಂಧಗಳು ಹೊಸ ಉದಾಹರಣೆ. ಯಾವಾಗಲೊ ರಷ್ಯಾ ಭಗವದ್ಗೀತೆಯನ್ನು “ಉಗ್ರಗಾಮಿ ಸಾಹಿತ್ಯ” ಎಂದು ಲೇಬಲ್...
- Advertisement -spot_img