Friday, August 14, 2026

Srirmulu

ಶೀಘ್ರವೇ ವಾಲ್ಮೀಕಿ ಸಮುಯಾದಕ್ಕೆ ಮೀಸಲಾತಿ ಘೋಷಣೆ

ರಾಯಚೂರು:  ವಾಲ್ಮೀಕಿ ಸಮಾಜಕ್ಕೆ 7.5ರಷ್ಟು ಮೀಸಲಾತಿ ನೀಡಲು ನಮ್ಮ ಸರ್ಕಾರ ಬದ್ಧವಾಗಿದೆ ಅಂತ ರಾಯಚೂರಿನಲ್ಲಿ ಸಚಿವ ಶ್ರೀರಾಮುಲು ತಿಳಿಸಿದ್ದಾರೆ. ಸಿಂಧನೂರಿನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡುತ್ತಿದ್ದ ರಾಮುಲು, ಬಿಜೆಪಿ ಸರ್ಕಾರಾವಧಿಯಲ್ಲೇ ಮೊದಲಿಗೆ ವಾಲ್ಮೀಕಿ ಜಯಂತಿ ಆಚರಣೆ ಮಾಡಲಾಯ್ತು. ರಾಜ್ಯದೆಲ್ಲೆಡೆ ವಾಲ್ಮೀಕಿ ಭವನ ನಿರ್ಮಾಣ ಆಗುತ್ತಿರೋದು ಕೂಡ ಬಿಜೆಪಿ ಸರ್ಕಾರದಲ್ಲೇ. ಸದ್ಯ ವಾಲ್ಮೀಕಿ ಸಮುದಾಯಕ್ಕೆ ಮೀಸಲಾತಿ ಕುರಿತು ಸ್ವಲ್ಪ...
- Advertisement -spot_img

Latest News

Haveri News: ಶುಂಠಿ ಬೆಳೆ ಪರಿಹಾರಕ್ಕಾಗಿ ರೈತ ಸಂಘದಿಂದ ತೋಟಗಾರಿಕೆ ಇಲಾಖೆ ಕಚೇರಿಗೆ ಮುತ್ತಿಗೆ

Haveri News: ಶುಂಠಿ ಬೆಳೆ ಪರಿಹಾರ ವಿಳಂಬವಾಗಿರುವುದನ್ನು ಖಂಡಿಸಿ ಹಾನಗಲ್ ಪಟ್ಟಣದಲ್ಲಿರುವ ತೋಟಗಾರಿಕೆ ಇಲಾಖೆ ಕಚೇರಿಗೆ ರೈತ ಸಂಘದ ನೇತೃತ್ವದಲ್ಲಿ ರೈತರು ಮುತ್ತಿಗೆ ಹಾಕಿ ಪ್ರತಿಭಟನೆ...
- Advertisement -spot_img