Tuesday, June 30, 2026

Srirmulu

ಶೀಘ್ರವೇ ವಾಲ್ಮೀಕಿ ಸಮುಯಾದಕ್ಕೆ ಮೀಸಲಾತಿ ಘೋಷಣೆ

ರಾಯಚೂರು:  ವಾಲ್ಮೀಕಿ ಸಮಾಜಕ್ಕೆ 7.5ರಷ್ಟು ಮೀಸಲಾತಿ ನೀಡಲು ನಮ್ಮ ಸರ್ಕಾರ ಬದ್ಧವಾಗಿದೆ ಅಂತ ರಾಯಚೂರಿನಲ್ಲಿ ಸಚಿವ ಶ್ರೀರಾಮುಲು ತಿಳಿಸಿದ್ದಾರೆ. ಸಿಂಧನೂರಿನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡುತ್ತಿದ್ದ ರಾಮುಲು, ಬಿಜೆಪಿ ಸರ್ಕಾರಾವಧಿಯಲ್ಲೇ ಮೊದಲಿಗೆ ವಾಲ್ಮೀಕಿ ಜಯಂತಿ ಆಚರಣೆ ಮಾಡಲಾಯ್ತು. ರಾಜ್ಯದೆಲ್ಲೆಡೆ ವಾಲ್ಮೀಕಿ ಭವನ ನಿರ್ಮಾಣ ಆಗುತ್ತಿರೋದು ಕೂಡ ಬಿಜೆಪಿ ಸರ್ಕಾರದಲ್ಲೇ. ಸದ್ಯ ವಾಲ್ಮೀಕಿ ಸಮುದಾಯಕ್ಕೆ ಮೀಸಲಾತಿ ಕುರಿತು ಸ್ವಲ್ಪ...
- Advertisement -spot_img

Latest News

ತಮಿಳುನಾಡಿಗೆ ಪ್ರತಿದಿನ 2 ಸಾವಿರ ಕ್ಯೂಸೆಕ್ ನೀರು ಬಿಡುಗಡೆ: ಸಿಎಂ ವಿರುದ್ಧ ಆರ್.ಅಶೋಕ್ ಆರೋಪ

Political News: ರಾಜ್ಯ ಕಾಂಗ್ರೆಸ್ ಸರ್ಕಾರ ಪ್ರತಿದಿನ ತಮಿಳುನಾಡಿಗೆ ಕದ್ದು ಮುಚ್ಚಿ 2 ಸಾವಿರ ಕ್ಯುಸೆಕ್ ನೀರು ಬಿಡುಗಡೆ ಮಾಡುತ್ತಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್...
- Advertisement -spot_img