Friday, November 14, 2025

srsrinivas

ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರ್ಪಡೆಗೊಂಡ ಗುಬ್ಬಿ ಶಾಸಕ ಶ್ರೀನಿವಾಸ್

ರಾಜಕೀಯ ಸುದ್ದಿ: ಇಂದು ಬೆಂಗಳೂರಿನ ಕೆಪಿಸಿಸಿ ಕಛೇರಿಯಲ್ಲಿ ಪಕ್ಷ ಸೇರ್ಪಡೆ ಕಾರ್ಯಕ್ರಮ ನಡೆಯಿತು. ಜೆಡಿಎಸ್ ನಿಂದ ಉಚ್ಚಾಟಮೆಗೊಂಡಿದ್ದ ಗುಬ್ಬಿ ಕ್ಷೇತ್ರದ ಶಾಸಕ ಎಸ್ ಆರ್ ಶ್ರೀನಿವಾಸ್ ಅವರು ಇಂದು ಜೆಡಿಎಸ್ ನಿಂದ ಕಾಂಗ್ರೆಸ್ ಸೇರ್ಪಡೆಗೊಂಡರು. ಕೆಪಿಸಿಸಿ ಕಚೇರಿಗೆ ನೂರಾರು ಸಂಖ್ಯೆಯಲ್ಲಿ ಬೆಂಬಲಿಗರೊಂದಿಗೆ ಆಗಮಿಸಿದಂತಹ ಗುಬ್ಬಿ ಕ್ಷೇತ್ರದ ಶಾಸಕ ಎಸ್ ಆರ್ ಶ್ರೀನಿವಾಸ್ ಅವರು ಇಂದು ಕೆಪಿಸಿಸಿ ಅಧ್ಯಕ್ಷರಾದ...
- Advertisement -spot_img

Latest News

ಪ್ರಜ್ವಲ್ ರೇವಣ್ಣಗೆ ಜಾಮೀನು ಸಿಕ್ಕಿಲ್ಲ – ನ. 24ಕ್ಕೆ ವಿಚಾರಣೆ ಮುಂದೂಡಿಕೆ

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿರುವ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಈಗಾಗಲೇ ಜೈಲುವಾಸ ಮುಂದುವರೆದಿದೆ. ಹಾಸನದ ಹೊಳೆನರಸೀಪುರದ ಮನೆಕೆಲಸದಾಕೆಯ ಮೇಲೆ...
- Advertisement -spot_img