Thursday, April 23, 2026

srsrinivas

ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರ್ಪಡೆಗೊಂಡ ಗುಬ್ಬಿ ಶಾಸಕ ಶ್ರೀನಿವಾಸ್

ರಾಜಕೀಯ ಸುದ್ದಿ: ಇಂದು ಬೆಂಗಳೂರಿನ ಕೆಪಿಸಿಸಿ ಕಛೇರಿಯಲ್ಲಿ ಪಕ್ಷ ಸೇರ್ಪಡೆ ಕಾರ್ಯಕ್ರಮ ನಡೆಯಿತು. ಜೆಡಿಎಸ್ ನಿಂದ ಉಚ್ಚಾಟಮೆಗೊಂಡಿದ್ದ ಗುಬ್ಬಿ ಕ್ಷೇತ್ರದ ಶಾಸಕ ಎಸ್ ಆರ್ ಶ್ರೀನಿವಾಸ್ ಅವರು ಇಂದು ಜೆಡಿಎಸ್ ನಿಂದ ಕಾಂಗ್ರೆಸ್ ಸೇರ್ಪಡೆಗೊಂಡರು. ಕೆಪಿಸಿಸಿ ಕಚೇರಿಗೆ ನೂರಾರು ಸಂಖ್ಯೆಯಲ್ಲಿ ಬೆಂಬಲಿಗರೊಂದಿಗೆ ಆಗಮಿಸಿದಂತಹ ಗುಬ್ಬಿ ಕ್ಷೇತ್ರದ ಶಾಸಕ ಎಸ್ ಆರ್ ಶ್ರೀನಿವಾಸ್ ಅವರು ಇಂದು ಕೆಪಿಸಿಸಿ ಅಧ್ಯಕ್ಷರಾದ...
- Advertisement -spot_img

Latest News

Sirsi News: ಕೆರೆಬೇಟೆಯಲ್ಲಿ ಬೃಹತ್ ಮೀನು ಹಿಡಿದು ಸಂಭ್ರಮಿಸಿದ ಯುವಕರು..

Sirsi News: ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಗುಡ್ನಾಪೂರ ಗ್ರಾಮ ಪಂಚಾಯಿತಿಯ ಮಧುರವಳ್ಳಿ-ಹಾಡಲಗಿ ಗ್ರಾಮದ ದೊಡ್ಡಕೆರೆಯಲ್ಲಿ ಕೆರೆಬೇಟೆಯು ಬುಧವಾರ ಸಂಭ್ರಮದಿಂದ ನಡೆಯಿತು. ಮಧುರವಳ್ಳಿ ಗ್ರಾಮದ ಶ್ರೀ...
- Advertisement -spot_img