Saturday, September 5, 2026

#ss mallikarjun

ದಾವಣಗೆರೆಯಲ್ಲಿ ಗೆದ್ದು ಬೀಗಿದ ಶಾಮನೂರು ಕುಡಿ!

ಆಡಳಿತಾರೂಢ ಕಾಂಗ್ರೆಸ್ ಹಾಗೂ ಪ್ರತಿಪಕ್ಷ ಬಿಜೆಪಿ ನಡುವೆ ತೀವ್ರ ಜಿದ್ದಾಜಿದ್ದಿಗೆ ಕಾರಣವಾಗಿದ್ದ ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ, ಶಾಮನೂರು ಶಿವಶಂಕರಪ್ಪ ಅವರ ಮೊಮ್ಮಗ ಸಮರ್ಥ್‌ ಶಾಮನೂರು ಕೊನೆಗೂ ಪ್ರಯಾಸದ ಗೆಲುವು ದಾಖಲಿಸಿದ್ದಾರೆ. ಐದು ರಾಜ್ಯಗಳ ಚುನಾವಣೆ ಫಲಿತಾಂಶದೊಂದಿಗೆ ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಉಪ ಚುನಾವಣೆಯ ಫಲಿತಾಂಶ ಈಗಾಗಲೇ ಪ್ರಕಟವಾಗಿದ್ದು, ಆಡಳಿತರೂಢ ಕಾಂಗ್ರೆಸ್...

ಸಚಿವ S.S ಮಲ್ಲಿಕಾರ್ಜುನ್‌ ಅಚ್ಚರಿಯ ಮಾತು

ಸಿದ್ದರಾಮಯ್ಯ ಪುತ್ರ ಯತೀಂದ್ರ ಬಳಿಕ ಸಚಿವ ಎಸ್‌.ಎಸ್‌. ಮಲ್ಲಿಕಾರ್ಜುನ್‌ ಸರದಿ. ಸಿಎಂ ಬದಲಾವಣೆ ಬಗ್ಗೆ ಯತೀಂದ್ರ ಸ್ಫೋಟಕ ಹೇಳಿಕೆ ನೀಡಿದ್ರು. ಈಗ ಶಾಮನೂರು ಶಿವಶಂಕರಪ್ಪ ಪುತ್ರ ಮಲ್ಲಿಕಾರ್ಜುನ್‌ ಕೂಡ ಕುತೂಹಲಕಾರಿಯಾಗಿ ಮಾತನಾಡಿದ್ದಾರೆ. ದಾವಣಗೆರೆಯ ಸಭೆಯೊಂದ್ರಲ್ಲಿ ಮಾರ್ಮಿಕವಾಗಿ ಉತ್ತರ ನೀಡಿದ್ದಾರೆ. ಕೋಡಿಹಳ್ಳಿ ಶ್ರೀ ನಿಮ್ಮ ಮನೆಗೆ ಭೇಟಿ ನೀಡಿದ್ದಾರೆ ಅಂದ್ರೆ, ನೆಕ್ಸ್ಟ್ ನೀವು ಸಿಎಂ ಆಗಬಹುದು ಎಂಬ...

S S Mallikharjun : ಸಚಿವರ ವಿರುದ್ಧ ದಲಿತ ಸಮುದಾಯ ನಿಂದನೆ ಆರೋಪ..?!

Banglore News : ಇತ್ತೀಚೆಗ ಷ್ಟೇ ನಟ ಉಪೇಂದ್ರ ಬಗ್ಗೆ ಸಮುದಾಯ ನಿಂದನೆ ಆರೋಪ ಕೇಳಿ ಬಂದಿತ್ತು. ಇದೀಗ ಸಚಿವರಿಗೂ ಈ ಸಮಸ್ಯೆ ಎದುರಾಗಿದೆ. ದಲಿತ ಸಮುದಾಯದ ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ತೋಟಗಾರಿಕಾ ಸಚಿವ ಎಸ್‌ಎಸ್‌ ಮಲ್ಲಿಕಾರ್ಜುನ ವಿರುದ್ಧ ರಾಜಾಜಿನಗರ ಪೊಲೀಸ್‌ ಠಾಣೆಗೆ ರಿಪಬ್ಲಿಕನ್‌ ಪಾರ್ಟಿ ಆಫ್‌ ಇಂಡಿಯಾ ಮುಖಂಡ ಎಂ...
- Advertisement -spot_img

Latest News

ಯಾವ ಪುರುಷಾರ್ಥಕ್ಕೆ ಈ ‘ಸಾಧನಾ ಸಮಾವೇಶ’, ಸಿಎಂ ಅವರೇ?: ಆರ್.ಅಶೋಕ್

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...
- Advertisement -spot_img