Monday, March 9, 2026

ss rajamouli on vikrant rona

“ವಿಕ್ರಾಂತ್ ರೋಣ” ಸಿನಿಮಾ ನೋಡಿ ಟ್ವೀಟ್ ಮಾಡಿದ ರಾಜಮೌಳಿ ಏನಂದ್ರು ಗೊತ್ತಾ..?

ಕಿಚ್ಚ ಸುದೀಪ್‌ ನಟನೆಯ ಪ್ಯಾನ್‌ ಇಂಡಿಯಾ ಸಿನಿಮಾ ‘ವಿಕ್ರಾಂತ್‌ ರೋಣ’ ವಿಶ್ವದಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿರುವ ಬೆನ್ನಲ್ಲೇ, ಖ್ಯಾತ ನಿರ್ದೇಶಕ ಎಸ್‌.ಎಸ್.ರಾಜಮೌಳಿ ಕೂಡಾ ಸಿನಿಮಾ ನೋಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ‘ವಿಕ್ರಾಂತ್‌ ರೋಣ’ ನೂರು ಕೋಟಿ ಕ್ಲಬ್‌ ಸೇರುವ ಹೊಸ್ತಿಲಲ್ಲಿ ‘ಬಾಹುಬಲಿ’ ನಿರ್ದೇಶಕರ ಈ ಮಾತು ಚಿತ್ರತಂಡಕ್ಕೆ ಪ್ಲಸ್‌ಪಾಯಿಂಟ್‌ ಆಗಲಿದೆ. ಟ್ವೀಟ್‌ ಮಾಡಿರುವ ರಾಜಮೌಳಿ, ‘ವಿಕ್ರಾಂತ್‌ ರೋಣದ...
- Advertisement -spot_img

Latest News

Crime News: 3 ದಿನದಿಂದ ಒಂದೇ ಸಾಂಬಾರ್ ಬಡಿಸಿದ ವಿಷಯಕ್ಕೆ ಜಗಳ: ಜೀವನ ಅಂತ್ಯಗೊಳಿಸಿದ ಪತ್ನಿ..

Bengaluru: ಮೂರು ದಿನದಿಂದ ಒಂದೇ ಸಾಂಬಾರ್ ಬಡಿಸಿದ್ದಕ್ಕಾಗಿ ಪತಿ-ಪತ್ನಿ ಮಧ್ಯೆ ಜಗಳವಾಗಿದ್ದು, ಗಂಡನ ಬೈಗುಳಕ್ಕೆ ಬೇಸರ ಮಾಡಿದ ಪತ್ನಿ ವಿಷ ಸೇವಿಸಿ ಪ್ರಾಣ ತ್ಯಜಿಸಿದ್ದಾಳೆ. 27 ವರ್ಷದ...
- Advertisement -spot_img