Movie News: ಎಸ್.ಎಸ್.ರಾಜಮೌಳಿ ನಿರ್ದೇಶನದಲ್ಲಿ ’ಬಾಹುಬಲಿ’ ಪಾರ್ಟ್-1,2 ಚಿತ್ರವು ಬಿಡುಗಡೆಗೊಂಡು ವಿಶ್ವದಾದ್ಯಂತ ಸದ್ದು ಮಾಡಿ ಗಲ್ಲಾಪೆಟ್ಟಿಗೆಯನ್ನು ದೋಚಿತ್ತು. ಇದರಲ್ಲಿ ಕೆಲಸ ಮಾಡಿದ ಕಲಾವಿದರು ಹಾಗೂ ತಂತ್ರಜ್ಘರುಗಳಿಗೆ ಹೆಚ್ಚಿನ ಅವಕಾಶಗಳು ಲಭಿಸಿದವು. ಕಥೆಯಲ್ಲಿ ಬಾಹುಬಲಿಯಾಗಿ ಪ್ರಭಾಸ್ ಮತ್ತು ಭಲ್ಲಾಳ ದೇವನಾಗಿ ರಾಣಾದಗ್ಗುಭಾಟಿ ಅಭಿನಯಿಸಿದ್ದರು. ಇಬ್ಬರ ಜೀವನದ ಅನೇಕ ತಿಳಿಯದ ತಿರುವುಗಳು, ಮಾಹಿತಿಗಳನ್ನು ಚಿತ್ರದಲ್ಲಿ ತೋರಿಸಲಿಕ್ಕೆ ಸಾಧ್ಯವಾಗಿರಲಿಲ್ಲ....
www.karnatakatv.net:ಆರ್,ಆರ್,ಆರ್ ಸದ್ಯ ಇಡಿ ಇಂಡಿಯಾದಲ್ಲೇ ಬಹು ನಿರೀಕ್ಷೆ ಮೂಡಿಸಿರುವ ಸಿನಿಮಾ. ಚಿತ್ರದ ಚಿತ್ರೀಕಣ ಶುರುವಾದ ದಿನದಿಂದಲೇ ಸದ್ದು ಮಾಡುತ್ತಿದೆ. ಈ ಸಿನಿಮಾ ಹೆಚ್ಚು ಗಮನ ಸೆಳೆಯುತ್ತಿರುವುದು ಎಸ್.ಎಸ್.ರಾಜಮೌಳಿ ಯವರ ನಿರ್ದೇಶನ ಹಾಗೆ ಬಹು ಮುಖ್ಯವಾಗಿ ಸಿನಿಮಾದಲ್ಲಿ ರಾಮ್ ಚರಣ್ ಮತ್ತು Jr.ಎನ್,ಟಿ,ಆರ್ ಒಟ್ಟಿಗೆ ಅಭಿನಯಿಸುತ್ತಿರುವುದರಿಂದ. ಈಗಾಗಲೆ ಟೀಸರ್, ಹಾಡಯಗಳಿಂದ ಪ್ರೇಕ್ಷಕರ ಮನ ಗೆದ್ದಿದೆ RRR....
ಬಾಹುಬಲಿ ಬ್ಲಕ್ ಬಸ್ಟರ್ ಹಿಟ್ ಬಳಿಕ ಸ್ಟಾರ್ ಡೈರೆಕ್ಟರ್ ಎಸ್.ಎಸ್ ರಾಜಮೌಳಿ ಆ್ಯಕ್ಷನ್ ಕಟ್ ಹೇಳಿರುವ ಜೂನಿಯರ್ ಎನ್.ಟಿ.ಆರ್ ಹಾಗೂ ರಾಮ್ ಚರಣ್ ನಟನೆಯ ಬಹು ನಿರೀಕ್ಷಿತ್ ಆರ್.ಆರ್.ಆರ್ ಸಿನಿಮಾದ ರಿಲೀಸ್ ಡೇಟ್ ಫಿಕ್ಸ್ ಆಗಿದೆ. ಈ ವರ್ಷದ ಅಕ್ಟೋಬರ್ 13ರಂದು ದೊಡ್ಡ ಪರದೆಯ ಮೇಲೆ ರಾಜಮೌಳಿ ಆರ್ ಆರ್ ಆರ್ ಸಿನಿಮಾದ ಆರ್ಭಟ...
Political news: ಸಿಲಿಕಾನ್ ಸಿಟಿ, ಉದ್ಯಾನನಗರಿ, ಐಟಿಸಿಟಿ ಅಂತೆಲ್ಲಾ ಖ್ಯಾತಿಯಾಗಿದ್ದ ಬೆಂಗಳೂರಿಗೆ ಇತ್ತೀಚಿನ ದಿನಗಳಲ್ಲಿ ಟ್ರಾಫಿಕ್ ನಗರಿ ಅನ್ನೋ ಪಟ್ಟ ಸಿಕ್ಕಿದೆ. ಈ ವಾಹನ ಸಂಚಾರಗಳಿಂದ...