ಹಲಗಾ ಗ್ರಾಮದ ನಂತರ ಬೆಳಗಾವಿ ಜಿಲ್ಲೆಯ ಮತ್ತೊಂದು ಹಳ್ಳಿ ಡಿಜಿಟಲ್ ಸ್ಟೀನ್ ರಹಿತ ಅವಧಿ ಪಾಲನೆಗೆ ಮುಂದಾಗಿದೆ. ರಾಯಬಾಗ ತಾಲೂಕಿನ ಕಪ್ಪಲಗುದ್ದಿ ಗ್ರಾಮದಲ್ಲಿ ಮಕ್ಕಳ ಶೈಕ್ಷಣಿಕ ಶ್ರೇಯೋಭಿವೃದ್ಧಿಗಾಗಿ ಪ್ರತಿದಿನ ಸಂಜೆ 6ರಿಂದ 8 ಗಂಟೆಯವರೆಗೆ ಟಿವಿ ವೀಕ್ಷಣೆ ಮತ್ತು ಮೊಬೈಲ್ ಬಳಕೆಯನ್ನು ಸಂಪೂರ್ಣವಾಗಿ ನಿರ್ಬಂಧಿಸುವ ನಿರ್ಧಾರ ಕೈಗೊಳ್ಳಲಾಗಿದೆ.
ಈ ಸಂಬಂಧ ಕಪ್ಪಲಗುದ್ದಿ ಸರ್ಕಾರಿ ಮಾದರಿ ಪ್ರಾಥಮಿಕ...
ಶಾಲಾ ಶಿಕ್ಷಣ ಇಲಾಖೆ ತುಮಕೂರು ವತಿಯಿಂದ ಪರೀಕ್ಷಾ ಮಿತ್ರ ಎಂಬ ವಿಶಿಷ್ಟ ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು. ಎಲ್ಲಾ ವಿದ್ಯಾರ್ಥಿಗಳು ಇದರ ಸದುಪಯೋಗಪಡಿಸಿಕೊಳ್ಳಬೇಕೆಂದು SVP ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ KN ರೇಣುಕಯ್ಯ ತಿಳಿಸಿದರು. ನಗರದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಪರೀಕ್ಷಾ ಮಿತ್ರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ್ದಾರೆ.
SSLC, PUC ಫಲಿತಾಂಶ ಗಣನೀಯವಾಗಿ ಕಡಿಮೆ ಆಗುತ್ತಿರುವುದನ್ನು...
Political News: ಡಿಜಿಪಿ ರಾಮಚಂದ್ರರಾವ್ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್.ಅಶೋಕ್ ಅಸಮಾಧಾನ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಆಡಳಿತ ವೈಖರಿ ನೋಡಿ ಕಿಡಿಕಾರಿದ್ದಾರೆ.
ಕರ್ನಾಟಕದ ಇತಿಹಾಸದಲ್ಲೇ ಇಂತಹ ನಾಚಿಕೆಗೇಡಿನ ಸ್ಥಿತಿಯನ್ನು...