Wednesday, August 19, 2026

SSLC student death

ಕೆರೆಯಲ್ಲಿ ಈಜಲು ಹೋಗಿ SSLC ವಿದ್ಯಾರ್ಥಿ ದಾರುಣ ಸಾವು!

ತುಮಕೂರು ಜಿಲ್ಲೆಯ ಕುಣಿಗಲ್ ತಾಲ್ಲೂಕಿನ ಯಲಿಯೂರು ಗ್ರಾಮದ ಕೆರೆಯಲ್ಲಿ ಸ್ನೇಹಿತನೊಂದಿಗೆ ಈಜಲು ತೆರಳಿದ್ದ ವೇಳೆ ನೀರಿನಲ್ಲಿ ಮುಳುಗಿ SSLC ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಭಾನುವಾರ ಸಂಜೆ ನಡೆದಿದೆ. ಗ್ರಾಮದ ಚಂದ್ರಶೇಖರ್ ಎಂಬುವರ ಮಗ ಕುಶಾಲ್ (16) ಮೃತಪಟ್ಟ ವಿದ್ಯಾರ್ಥಿ ಗ್ರಾಮದ ಮಾರುತಿ ಗ್ರಾಮಾಂತರ ಪ್ರೌಢಶಾಲೆಯಲ್ಲಿ SSLC ವ್ಯಾಸಂಗ ಮಾಡುತ್ತಿದ್ದ ಕುಶಾಲ್ ಪರೀಕ್ಷೆ ಇದ್ದ ಕಾರಣ ಭಾನುವಾರ...
- Advertisement -spot_img

Latest News

Haveri: ವಂದೇ ಮಾತರಂಗೆ ಅಗೌರವ ಆರೋಪ: ಬಿಜೆಪಿ ಯುವ ಮೋರ್ಚಾದಿಂದ ಕ್ಷಮೆಯಾಚನೆಗೆ ಆಗ್ರಹ

Haveri News: ಹಾನಗಲ್: ವಂದೇ ಮಾತರಂ ಗೀತೆಗೆ ಅಗೌರವ ತೋರಿಸಲಾಗಿದೆ ಎಂದು ಆರೋಪಿಸಿ ಬಿಜೆಪಿ ಯುವ ಮೋರ್ಚಾ ಹಾನಗಲ್ ಮಂಡಲದ ವತಿಯಿಂದ ರಾಜ್ಯಪಾಲರಿಗೆ ಮನವಿ ಸಲ್ಲಿಸಿ,...
- Advertisement -spot_img