Friday, October 17, 2025

sslc students

100% ರಿಸಲ್ಟ್ ಬೇಕು! ಫಲಿತಾಂಶ ಆಟಕ್ಕೆ ಮಕ್ಕಳ ಭವಿಷ್ಯ ಬಲಿ

ವಿದ್ಯಾರ್ಥಿಗಳು ಜಾಣರಿಲ್ಲ ಅಂತ ಶಾಲೆಯಿಂದ ವರ್ಗಾವಣೆ ಪತ್ರ ಕೊಟ್ಟು ಶಾಲೆಯಿಂದ ಹೊರಹಾಕಿದ್ದಾರೆ. ಕೊಪ್ಪಳದಲ್ಲಿ 200ಕ್ಕೂ ಹೆಚ್ಚು ಮಕ್ಕಳ ಭವಿಷ್ಯ ಅಂಧಕಾರವಾಗುತ್ತಿದೆ. ಶೇಕಡ 100ರಷ್ಟು ಫಲಿತಾಂಶದ ಬೆನ್ನಲ್ಲೆ 'ಜಾಣರಿಲ್ಲದ' ಮಕ್ಕಳಿಗೆ ಖಾಸಗಿ ಶಾಲೆಗಳು ಬಾಗಿಲು ಮುಚ್ಚಿದ ಘಟನೆ ಬೆಳಕಿಗೆ ಬಂದಿದೆ. ಎಸ್‌ಎಸ್‌ಎಲ್‌ಸಿ ಫಲಿತಾಂಶ ಶೇಕಡ 100 ಕ್ಕೆ 100 ಬರಬೇಕು ಅಂತ ಖಾಸಗಿ ಶಾಲೆಗಳು ಈ ನಿರ್ಧಾರ...

9 -ಹತ್ತನೆ ತರಗತಿ ವಿಧ್ಯಾರ್ಥಿಗಳಿಗೆ ಬಯಿಸಿದ ಮೊಟ್ಟೆ ವಿತರಣೆ ಯೋಜನೆ

specila news ಇಷ್ಟುದಿನ  ಒಂದರಿಂದ ಎಂಟನೆ ತರಗತಿಯವರೆಗೆ ವಿದ್ಯಾಥಿ್ಗಳಿಗೆ ಮದ್ಯಾನದ ಊಟದಲ್ಲಿ ವಾರಕ್ಕೆ ಎರಡು ಬಾರಿ ಮೊಟ್ಟೆ ನೀಡುತಿದ್ದರು. ಆದರೆ ಮುಂಬರುವ ಶೈಕ್ಷಣಿಕ ವರ್ಷದಲ್ಲಿ ಒಂಬತ್ತು ಮತ್ತು ಹತ್ತನೆ ತರಗತಿ ಮಕ್ಕಳಿಗೂ ಸಹ ವಾರಕ್ಕೆ ಎರಡು ಬಾರಿ ಸರ್ಕಾಆರಿ ಮತ್ತು ಅನುದಅನಿತ ಶಾಲೆಗಳಲ್ಲಿ  ಮದ್ಯಾನ ಹೊತ್ತಿನಲ್ಲಿ ವಾರಕ್ಕೆ ಎರಡು ಬಾರಿ ಬೇಯಿಸಿದ ಮೊಟ್ಟೆ ನೀಡಲು ಮುಂಬರು...

SSLC ಪರೀಕ್ಷೆ ವೇಳಾಪಟ್ಟಿ ಪ್ರಕಟ..!

ಬೆಂಗಳೂರು : ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ(KARNATAKA SECONDARY EDUCATION EXAMINATION BOARD) 2022ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ವೇಳಾಪಟ್ಟಿ ಪ್ರಕಟಿಸಿದೆ. ಮಾರ್ಚ್(MARCH) 28ರಂದು ಪರೀಕ್ಷೆಗಳು ಆರಂಭವಾಗುತ್ತದೆ.ಮಾರ್ಚ್ ಮತ್ತು ಏಪ್ರಿಲ್‌(APRIL) ತಿಂಗಳಿನಲ್ಲಿ ಪರೀಕ್ಷೆಗಳು ನಡೆಯಲಿವೆ. ಕೋವಿಡ್ ಪ್ರಕರಣಗಳ ಸಂಖ್ಯೆ ಏರಿಕೆಯಾದರೆ ಪರೀಕ್ಷೆ ನಡೆಸುವ ಕುರಿತು ಸರ್ಕಾರವೇ ತೀರ್ಮಾನ ಕೈಗೊಳ್ಳಲಿದೆ. ಪ್ರತಿ ವಿಷಯಕ್ಕೂ ಪ್ರಶ್ನೆ ಪತ್ರಿಕೆ ಓದಲು...

ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಶಿಕ್ಷಣ ಸಚಿವ ಬಿ.ಸಿ.ನಾಗೇಶ್ !

ಕೊರೊನಾ ಹಿನ್ನೆಲೆ ಈ ಶೈಕ್ಷಣಿಕ ವರ್ಷ ತಡವಾಗಿ ಆರಂಭವಾಗಿತ್ತು. ಹಾಗಾಗಿ ಶಿಕ್ಷಕರು ಸಿಕ್ಕಿರುವ ಸಮಯದಲ್ಲಿಯೇ ಇಡೀ ಪಠ್ಯ ಪೂರ್ಣಗೊಳಿಸಲು ಪ್ರಯತ್ನಿಸುತ್ತಿದ್ದರು. ಇದು ಮಕ್ಕಳ ಮೇಲೆಯೂ ಪರಿಣಾಮ ಬೀರಿತ್ತು. ಹೀಗಾಗಿ ಸಚಿವ ಬಿ.ಸಿ.ನಾಗೇಶ್ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ನೀಡಲು ಮುಂದಾಗಿದ್ದಾರೆ. ಪ್ರತಿ ವರ್ಷ 240 ಕ್ಕೂ ಹೆಚ್ಚು ಬೋಧನೆ ದಿನಗಳು ಸಿಗುತ್ತಿತ್ತು. ಆದ್ರೆ ಈ ವರ್ಷ...

ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಉಚಿತ ಬಸ್ ಸೇವೆ ಪರೀಕ್ಷೆ ಜುಲೈ ೧೯ರಿಂದ ಪ್ರಾರಂಭ

ಬೆಂಗಳೂರು : ಕೊರೊನಾ ಕಾರಣದಿಂದ ಎಸೆಎಸೆಎಲ್ಸಿ ಪರೀಕ್ಷೆ ಮೂಂದುಡ್ಡಿದ್ದು ಜುಲೈ ೧೯ ರಿಂದ ಪರೀಕ್ಷೆಯನ್ನು ನಡೆಸಲು  ತಿರ್ಮಾನಿಸಿದ್ದು ಪರೀಕ್ಷೆ ದಿನದಂದು ಮಕ್ಕಳಿಗೆ ತೊಂದರೆ ಯಾಗದಂತೆ ಮಕ್ಕಳನ್ನು ಪರೀಕ್ಷಾ ಕೊಠಡಿಗೆ ಉಚಿತವಾಗಿ ಕರೆದುಕೊಂದು ಹೊಗಲು ಕೆಎಸ್‌ಆರ್‌ಟಿಸಿ ಅವರು ಈ ನಿರ್ಧಾರವನ್ನು ತೆಗೆದುಂಡಿದ್ದಾರೆ. ಮಕ್ಕಳು ತಮ್ಮ ವಾಸಸ್ಥಳದಿಂದ ನಿಯೊಜಿಸಿದ ಸ್ಥಳಕ್ಕೆ ಹೊಗಲು ತಮ್ಮ ಹಾಲ್‌ಟಿಕೆಟ್‌ನ ತೊರಿಸಿ ಹೊಗಬಹುದಾಗಿದೆ...
- Advertisement -spot_img

Latest News

3 ಕುಟುಂಬಗಳ ಮಹಾ ಯುದ್ಧ । ಬೆಳಗಾವಿ ಅಸಲಿ ರಾಜಕೀಯ

ಕರ್ನಾಟಕದ ನಕಾಶೆಯಲ್ಲಿ ಬೆಂಗಳೂರಿನ ಹೊರತಾಗಿ ಅತೀ ಹೆಚ್ಚು ರಾಜಕೀಯ ಶಕ್ತಿ ಹೊಂದಿರುವ ಒಂದು ಜಿಲ್ಲೆಯನ್ನು ಹೇಳಿ ಅಂದ್ರೆ ಉತ್ತರ ಒಂದೇ ಆಗಿರುತ್ತದೆ. ಅದುವೇ ಬೆಳಗಾವಿ. ರಾಜ್ಯ...
- Advertisement -spot_img