ಪಂಚರಾಜ್ಯಗಳ ಚುನಾವಣೆ ದಿನಾಂಕ ಘೋಷಣೆಯಾದ ಬಳಿಕ ಪಂಜಾಬ್ನಲ್ಲಿ ಚುನಾವಣಾ ಕಾವು ರಂಗೇರಿದೆ. ಎಸ್ಎಸ್ಎಂ ಪಾರ್ಟಿ(ಎಎಪಿ)ಯೊಂದಿಗೆ ಮೈತ್ರಿ ಮಾಡಿಕೊಳ್ಳುತ್ತದೆ ಎಂಬ ಊಹಾಪೋಹಗಳು ಹರಿದಾಡಿದ್ದವು. ಈ ವಿಚಾರವಾಗಿ ಸ್ಪಷ್ಟನೆ ನೀಡಿರುವ ಸಂಯುಕ್ತ ಸಮಾಜ ಮೋರ್ಚದ ಮುಖ್ಯಸ್ಥ ಬಲ್ಬೀರ್ ಸಿಂಗ್ ರಾಜೇವಾಲ್, ಪಂಜಾಬ್ ವಿಧಾನಸಭಾ ಚುನಾವಣೆಗೆ ಅಮ್ ಆದ್ಮಿ ಪಕ್ಷದೊಂದಿಗೆ ಮೈತ್ರಿಯ ಸುದ್ದಿಯನ್ನು ತಳ್ಳಿಹಾಕಿದ್ದಾರೆ. ಇದರೊಂದಿಗೆ ಇನ್ನು ಒಂದು...
News: ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ ಆರೋಪಿ ಮಹಮ್ಮದ್ ಶಾರೀಖ್ ಸ್ಪೋಟ ಮಾಡಲು ಪ್ಲಾನ್ ಮಾಡಿದ್ದು ನಿಜ ಎಂದು ತಪ್ಪೊಪ್ಪಿಕೊಂಡಿದ್ದಾನೆ.
ಈ ಬಗ್ಗೆ ಆತಂಕ ವ್ಯಕ್ತಪಡಿಸಿರುವ ಬಿಜೆಪಿ...