ರಾಜಮೌಳಿ ಸಿನಿಮಾಗಳಲ್ಲಿ ಬಿಜೆಪಿಯನ್ನು ಬೆಂಬಲಿಸುವ ವಿಚಾರಗಳು ಇರುತ್ತವೆ ಎನ್ನುವ ಆರೋಪ ಇದೆ. ಇದಕ್ಕೆ ಅವರು ಪ್ರತಿಕ್ರಿಯೆ ನೀಡಿದ್ದಾರೆ. 'ಬಾಹುಬಲಿ' ಹಾಗೂ 'ಆರ್ಆರ್ಆರ್' ಕಥೆ ಹುಟ್ಟಿರುವ ಬಗ್ಗೆ ಅವರು ಮಾತನಾಡಿದ್ದಾರೆ. 'ಬಾಹುಬಲಿ ಸಿನಿಮಾ ಕಾಲ್ಪನಿಕ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ. ಹೀಗಿರುವಾಗ ಬಿಜೆಪಿಯ ಅಜೆಂಡಾಕ್ಕೆ ತಕ್ಕಂತೆ ಐತಿಹಾಸಿಕ ಪಾತ್ರಗಳನ್ನು ಬಿಂಬಿಸುವುದು, ಇತಿಹಾಸ ತಿರುಚಿದ್ದೇನೆ ಎಂಬುದನ್ನು ಹೇಳಲು...
Spiritual: ಹಿಂದೂಗಳಲ್ಲಿ ದೇವರನ್ನು ಪೂಜಿಸುವಾಗ, ದೇವರ ಮುಂದೆ ನೈವೇದ್ಯವಾಗಿ ಬಾಳೆಹಣ್ಣು ಮತ್ತು ತೆಂಗಿನಕಾಯಿಯನ್ನೇ ಇರಿಸುತ್ತಾರೆ. ಆದರೆ ಯಾಕೆ ಆ್ಯಪಲ್, ದ್ರಾಕ್ಷಿ, ಮೂಸಂಬಿ ಇದನ್ನೆಲ್ಲ ಏಕೆ ಇರಿಸುವುದಿಲ್ಲ..?...