ರಾಜಮೌಳಿ ಸಿನಿಮಾಗಳಲ್ಲಿ ಬಿಜೆಪಿಯನ್ನು ಬೆಂಬಲಿಸುವ ವಿಚಾರಗಳು ಇರುತ್ತವೆ ಎನ್ನುವ ಆರೋಪ ಇದೆ. ಇದಕ್ಕೆ ಅವರು ಪ್ರತಿಕ್ರಿಯೆ ನೀಡಿದ್ದಾರೆ. 'ಬಾಹುಬಲಿ' ಹಾಗೂ 'ಆರ್ಆರ್ಆರ್' ಕಥೆ ಹುಟ್ಟಿರುವ ಬಗ್ಗೆ ಅವರು ಮಾತನಾಡಿದ್ದಾರೆ. 'ಬಾಹುಬಲಿ ಸಿನಿಮಾ ಕಾಲ್ಪನಿಕ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ. ಹೀಗಿರುವಾಗ ಬಿಜೆಪಿಯ ಅಜೆಂಡಾಕ್ಕೆ ತಕ್ಕಂತೆ ಐತಿಹಾಸಿಕ ಪಾತ್ರಗಳನ್ನು ಬಿಂಬಿಸುವುದು, ಇತಿಹಾಸ ತಿರುಚಿದ್ದೇನೆ ಎಂಬುದನ್ನು ಹೇಳಲು...
ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣ ನೆರವೇರಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಮಾತನಾಡಿ,...