Tuesday, April 28, 2026

#st catogery merge

Kuruba community: ಕುರುಬ ಸಮುದಾಯವನ್ನು ಎಸ್ಟಿಗೆ ಸೇರಿಸಲು ಲಕ್ಷ್ಮಣ್ ರಾವ್ ಆಗ್ರಹ..!

ಚಿಕ್ಕೋಡಿ ; ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನಲ್ಲಿ ಸಿಎಂ ಆಪ್ತ ಮತ್ತು ಚಿಕ್ಕೋಡಿ ಸಂಘಟನಾತ್ಮಕ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ ಅವರು ಕುರಿಬ ಸಮಾಜವನ್ನು ಎಸ್ ಟಿ ಸಮುದಾಯಕ್ಕೆ ಸೇರಿಸಬೇಕು ಎಂದು ಸಿದ್ದರಾಮಯ್ಯ ಮುಖಾಂತರ ಕೆಂದ್ರಕ್ಕೆ ಬೇಡಿಕೆ ಇಟ್ಟಿದ್ದಾರೆ. ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಕುರುಬ ಸಮುದಾಯದ ಎಸ್‌ಟಿ ಮೀಸಲಾತಿ ಹೋರಾಟ ಮತ್ತೆ ಮುನ್ನಲೆಗೆ ಬರುತ್ತಿದ್ದು ಎಸ್‌ಟಿ...
- Advertisement -spot_img

Latest News

Tumakuru: ಬಿಜೆಪಿ ಮುಖಂಡರ ಜೊತೆ ರೈತರ ಪರ ಹೋರಾಟಕ್ಕೆ ಬಂದ ಮಾಜಿ ಸಚಿವ ಕೆ.ಎನ್.ರಾಜಣ್ಣ

Tumakuru News: ತುಮಕೂರು: ಮೈದಾಳ ಅಚ್ಚುಕಟ್ಟು ಪ್ರದೇಶಕ್ಕೆ ನೀರು ಹರಿಸುವಂತೆ ಒತ್ತಾಯಿಸಿ ರೈತರು ನಡೆಸಿದ ಪ್ರತಿಭಟನೆಗೆ ಜಿಲ್ಲಾಡಳಿತ ಮಣಿದಿದ್ದು, ನೀರು ಬಿಡಲು ಒಪ್ಪಿಗೆ ನೀಡಿದ ನಂತರ...
- Advertisement -spot_img