ಬೆಂಗಳೂರು: ವಿಶ್ವಾಸಮತ ಯಾಚನೆ ಕುರಿತು ಸದನದಲ್ಲಿ ಉಂಟಾಗಿರುವ ಗದ್ದಲ ರಾಜ್ಯಪಾಲರ ಬಾಗಿಲು ಬಡಿಸಿತು. ಕಾಂಗ್ರೆಸ್-ಜೆಡಿಎಸ್ ವಿಶ್ವಾಸಮತ ಯಾಚನೆ ಮುಂದೂಡಿಕೆ ಮಾಡಬೇಕೆಂದು ಸ್ಪೀಕರ್ ಗೆ ಮನವಿ ಮಾಡಿದ್ದನ್ನು ವಿರೋಧಿಸಿ ಬಿಜೆಪಿ ನಿಯೋಗ ರಾಜ್ಯಪಾಲರನ್ನು ಭೇಟಿ ಮಾಡಿತ್ತು. ಇದಕ್ಕೆ ಸ್ಪಂದಿಸಿರೋ ರಾಜ್ಯಪಾಲರು ಇಂದೇ ವಿಶ್ವಾಸಮತ ಯಾಚನೆ ಪ್ರಕ್ರಿಯೆ ಮುಗಿಸಲು ಸೂಚನೆ ನೀಡಿದ್ದಾರೆ.
ಅತೃಪ್ತ ಶಾಸಕರು ವಿಪ್ ಉಲ್ಲಂಘನೆ...
ಬೆಂಗಳೂರು: ನಿನ್ನೆ ರಾತ್ರಿ ವರೆಗೂ ಆರೋಗ್ಯವಾಗಿದ್ದ ಕಾಗವಾಡದ ಕಾಂಗ್ರೆಸ್ ಶಾಸಕ ಆರೋಗ್ಯದ ನೆಪವೊಡ್ಡಿ ಮುಂಬೈನಲ್ಲಿ ಪ್ರತ್ಯಕ್ಷವಾದ ಘಟನೆ ಇದೀಗ ಮತ್ತೊಂದು ತಿರುವು ಪಡೆದಿದೆ. ಇದರ ಹಿಂದೆ ಬಿಜೆಪಿ ಕೈವಾಡ ನಡೆಸಿ ಶಾಸಕರನ್ನು ಬಲವಂತದಿಂದ ಕರೆದೊಯ್ದಿದೆ ಅಂತ ದೋಸ್ತಿ ಆರೋಪಿಸಿದ್ದಾರೆ.
ಇಂದಿನ ವಿಶ್ವಾಸಮತ ಯಾಚನೆಯಲ್ಲಿ ಸರ್ಕಾರಕ್ಕೆ ಹಿನ್ನಡೆಯುಂಟು ಮಾಡುವ ಉದ್ದೇಶದಿಂದ ಕಾಗವಾಡದ ಕಾಂಗ್ರೆಸ್ ಶಾಸಕ ಶ್ರೀಮಂತ್ ಪಾಟೀಲರನ್ನು...
Sandalwood News: ನಿರ್ದೇಶಕ ನಾಗತೀಹಳ್ಳಿ ಚಂದ್ರಶೇಖರ್ ಪ್ಯಾನ್ ಇಂಡಿಯಾ ಸಿನಿಮಾ ಬಗ್ಗೆ ಮಾತನಾಡಿದ್ದಾರೆ.
https://www.youtube.com/watch?v=hpt4JQnZ_to
ಪ್ಯಾನ್ ಇಂಡಿಯಾ ಸಿನಿಮಾ ಬಗ್ಗೆ ಮಾತನಾಡಿರುವ ನಾಗತೀಹಳ್ಳಿ ಚಂದ್ರಶೇಖರ್, ಪ್ಯಾನ್ ಇಂಡಿಯಾ ಅಂದ್ರೆ...