ಎಸ್ಟಿ ಸಮುದಾಯದ ಪ್ರಭಾವಿ ನಾಯಕರ ರಾಜಕೀಯ ಭವಿಷ್ಯವನ್ನು ರಾಜ್ಯ ಕಾಂಗ್ರೆಸ್ ಕೊನೆಗಾಣಿಸುತ್ತಿದೆ ಎಂದು ಜೆಡಿಎಸ್ ಮುಖಂಡ ಕೆ.ಎಂ.ಕೃಷ್ಣನಾಯಕ ಆರೋಪಿಸಿದ್ದಾರೆ. ಮೈಸೂರಲ್ಲಿ ನಡೆದ ನಾಯಕ ಸಮುದಾಯದ ಸಭೆಯಲ್ಲಿ ಅವರು ಮಾತನಾಡಿದರು. ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಷಡ್ಯಂತ್ರ ಮಾಡಲಾಯಿತು. ಅಲ್ಲದೇ ವಾಲ್ಮೀಕಿ ಹಗರಣದ ಕೋಟ್ಯಂತರ ಹಗರಣದ ಮೂಲಕ ಬಿ.ನಾಗೇಂದ್ರ ಅವರನ್ನು ಜೈಲು ಸೇರುವಂತೆ ಮಾಡಿದ್ದಾರೆ....
ಬೆಂಗಳೂರಿಗೆ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬೇಕು ಎನ್ನುವುದೇನೋ ಸರಿಯಷ್ಟೇ. ಆದರೆ ಅದು ಎಲ್ಲಿ ನಿರ್ಮಾಣವಾಗಬೇಕು ಎನ್ನುವುದೇ ಈಗ ದೊಡ್ಡ ಪ್ರಶ್ನೆಯಾಗಿದೆ. ಕನಕಪುರದಲ್ಲಾ, ಬಿಡದಿಯಲ್ಲಾ ಅಥವಾ...