ಬೆಂಗಳೂರು : ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆಗಳ ನಡುವೆಯೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ. ತಮ್ಮದೇ ಸರ್ಕಾರ ಆಡಳಿತದಲ್ಲಿರುವಾಗಲೇ ಪಕ್ಷದ ಅಧ್ಯಕ್ಷರು ಅಸಮಾಧಾನದಿಂದ ಪತ್ರ, ಇದೀಗ ಸರ್ಕಾರದ ಆಡಳಿತದ ಮೇಲೆ ಅನುಮಾನ ಮೂಡಿಸುವಂತಾಗಿದೆ. ಅಲ್ಲದೆ ಸಾಮಾಜಿಕ ನ್ಯಾಯದ ಬಗ್ಗೆ ಪ್ರತಿಪಾದಿಸುವ, ಹಿಂದುಳಿದ ವರ್ಗಗಳ ಏಳ್ಗೆಯ ಕುರಿತು ಧ್ವನಿ...
ಬೆಂಗಳೂರು ನಗರದ ವ್ಯಾಲಿಕಾವಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಚ್ಚರಿ ಮೂಡಿಸುವ ಘಟನೆ ಬೆಳಕಿಗೆ ಬಂದಿದೆ. ಸಾಮಾಜಿಕ ಜಾಲತಾಣಗಳಲ್ಲಿ ರೀಲ್ಸ್ ಮಾಡಲು ಹೋಗಿ ಕುಟುಂಬವೊಂದು ಅತಿರೇಕದ ಕೃತ್ಯಕ್ಕೆ...