Monday, March 23, 2026

st somashekar

ಲೋಕಾ ತನಿಖೆಯಲ್ಲಿ BSYಗೆ ಕ್ಲೀನ್‌ಚಿಟ್

ಬಿಡಿಎ ಕಿಕ್‌ಬ್ಯಾಕ್‌ ಪ್ರಕರಣ ಸಂಬಂಧ, ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಫ್ಯಾಮಿಲಿಗೆ ಬಿಗ್ ರಿಲೀಫ್ ಸಿಕ್ಕಿದೆ. 12 ಕೋಟಿ ರೂಪಾಯಿ ಕಿಕ್ ಬ್ಯಾಕ್ ಪಡೆದ ಕೇಸ್‌ ಸಂಬಂಧ, ಬಿಎಸ್‌ವೈ, ಪುತ್ರ ಬಿ.ವೈ. ವಿಜಯೇಂದ್ರ, ಕುಟುಂಬ ಸದಸ್ಯರು ಹಾಗೂ ಉಚ್ಚಾಟಿತ ಬಿಜೆಪಿ ಶಾಸಕ ಎಸ್‌.ಟಿ. ಸೋಮಶೇಖರ್‌ಗೆ, ಲೋಕಾಯುಕ್ತ ಪೊಲೀಸರು ಕ್ಲೀನ್‌ಚಿಟ್ ನೀಡಿದ್ದಾರೆ. ಲಂಚ ಸ್ವೀಕಾರ ಆರೋಪಕ್ಕೆ ಸಾಕ್ಷ್ಯಾಧಾರಗಳ ಕೊರತೆ...

DK Shivakumar :ಬೇರೆ ಪಕ್ಷದ ಶಾಸಕರ ಭೇಟಿಯಲ್ಲಿ ತಪ್ಪೇನಿದೆ?:

ಬೆಂಗಳೂರು: ರೇಣುಕಾಚಾರ್ಯ ಅವರ ಭೇಟಿ ವಿಚಾರವಾಗಿ ಕೇಳಿದಾಗ, “ಅವರದೇ ಆದ ವಿಚಾರ, ಜನ ಹಾಗೂ ಕ್ಷೇತ್ರದ ಸಮಸ್ಯೆ ಸೇರಿದಂತೆ ಅನೇಕ ವಿಚಾರಗಳ ಬಗ್ಗೆ ಮಾತಮಾಡಲು ಬರುತ್ತಾರೆ. ಅಧಿಕಾರದಲ್ಲಿ ಇದ್ದಾಗ ಅವರು ಬಂದು ನಮ್ಮನ್ನು ಭೇಟಿ ಮಾಡಿ ಕೆಲಸ ಮಾಡಿಸಿಕೊಳ್ಳುತ್ತಾರೆ. ಅದರಲ್ಲಿ ತಪ್ಪೇನಿದೆ? ಸೋಮಶೇಖರ್ ಅವರ ಕ್ಷೇತ್ರದಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗಿದೆ. ಅದಕ್ಕಾಗಿ ಅಲ್ಲಿಗೆ ಹೋಗುತ್ತಿದ್ದೇನೆ. ಜನಪ್ರತಿನಿಧಿಗಳಿಗೆ...
- Advertisement -spot_img

Latest News

ಹುಬ್ಬಳ್ಳಿಯಲ್ಲಿ 12ನೇ ಅದ್ದೂರಿ ಸ್ವರ್ಣ ವಿನಾಯಕ ಮಹೋತ್ಸವ!

ಹುಬ್ಬಳ್ಳಿ: ಉದ್ಯಮದ ಬೆಳವಣಿಗೆಯ ಜೊತೆಗೆ ಆಧ್ಯಾತ್ಮಿಕ ಮೌಲ್ಯಗಳನ್ನು ಬೆಳೆಸುವ ಅಪೂರ್ವ ಸಂದೇಶವನ್ನು ಸಾರುವ ರೀತಿಯಲ್ಲಿ ಹುಬ್ಬಳ್ಳಿಯ ಸ್ವರ್ಣಾ ಗ್ರೂಪ್ ಆಫ್ ಕಂಪನಿಯ ವತಿಯಿಂದ ಸ್ವರ್ಣ ವಿನಾಯಕ...
- Advertisement -spot_img