Sunday, April 5, 2026

st somashekhar

DK Shivakumar Dinner Politics | ಬೆಳಗಾವಿಯಲ್ಲಿ ಡಿಕೆಶಿ ಭರ್ಜರಿ ಶಕ್ತಿ ಪ್ರದರ್ಶನ; ಔತಣಕೂಟದಲ್ಲಿ ಸೋಮಶೇಖರ್‌ ಭಾಗಿ!

ಬೆಳಗಾವಿಯಲ್ಲಿ ಕಾಂಗ್ರೆಸ್ ಪಕ್ಷದ ಅಂತರಿಕ ಕಲಹ, ನಾಯಕತ್ವ ಎಡೆಬಿಡದೇ ಚರ್ಚೆಗೆ ಗ್ರಾಸವಾಗುತ್ತಿರುವ ಸಮಯದಲ್ಲಿ ರಾಜಕೀಯ ಚಟುವಟಿಕೆಗಳು ಮತ್ತಷ್ಟು ಚುರುಕುಗೊಂಡಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ಬಳಗ ಒಂದೆಡೆ ಗುಪ್ತ ಭೇಟಿ ಹಾಗೂ ಭೋಜನ ಕೂಟಗಳನ್ನು ಆಯೋಜಿಸಿಕೊಂಡಿರುವ ಬೆನ್ನಲ್ಲೇ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಹ ಔತಣಕೂಟದ ನೆಪದಲ್ಲಿ ತಮ್ಮ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ. ಗುರುವಾರ...

ಯಶವಂತಪುರದ ಯಜಮಾನ ಯಾರು..?

ಕರ್ನಾಟಕ ಟಿವಿ : ಎಸ್.ಟಿ ಸೋಮಶೇಖರ್ ಗೆದ್ದು ಸಚಿವರಾಗ್ತಾರಾ..? ಮೂರನೇ ಬಾರಿಯಾದ್ರೂ ಜವರಾಯಿಗೌಡರಿಗೆ ಜಯದ ಮಾಲೆ ಸಿಗುತ್ತಾ..? ಕಾಂಗ್ರೆಸ್ ಅಭ್ಯರ್ಥಿ ಗೆಲ್ತಾರಾ ಅಥವಾ ಠೇವಣಿ ಕಳೆದುಕೊಳ್ತಾರಾ..? ಡಿಕೆಶಿ-ಹೆಚ್ಡಿಕೆ ಗೇಮ್ ವರ್ಕೌಟ್ ಆಗುತ್ತಾ..? ಯಶವಂತಪುರದ ಗೌಡ ಯಾರು..? ಇದೆಲ್ಲದರ ಕಂಪ್ಲೀಟ್ ಮಾಹಿತಿ ಇಲ್ಲಿದೆ ನೋಡಿ.. ಬೆಂಗಳೂರಲ್ಲಿ ಅತೀದೊಡ್ಡ ವಿಧಾನಸಭಾ ಕ್ಷೇತ್ರದಲ್ಲಿ ಯಶವಂತಪುರ ವಿಧಾನಕ್ಷೇತ್ರವೂ ಒಂದು.....
- Advertisement -spot_img

Latest News

ಮಾಜಿ ಸಂಸದ ಪ್ರತಾಪ್ ಸಿಂಹರ ‘ಕಟ್’ ಹೇಳಿಕೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ಸೂರ್ಜೇವಾಲಾ

Political News: ನಿನ್ನೆ ಬಾಗಲಕೋಟೆಯಲ್ಲಿ ಬಿಜೆಪಿ ಪ್ರಚಾರದ ವೇಳೆ ಮಾಜಿ ಸಂಸದ ಪ್ರತಾಪ್ ಸಿಂಹ್ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ವಾಗ್ದಾಳಿ ಬಗ್ಗೆ...
- Advertisement -spot_img