ಬೆಳಗಾವಿಯಲ್ಲಿ ಕಾಂಗ್ರೆಸ್ ಪಕ್ಷದ ಅಂತರಿಕ ಕಲಹ, ನಾಯಕತ್ವ ಎಡೆಬಿಡದೇ ಚರ್ಚೆಗೆ ಗ್ರಾಸವಾಗುತ್ತಿರುವ ಸಮಯದಲ್ಲಿ ರಾಜಕೀಯ ಚಟುವಟಿಕೆಗಳು ಮತ್ತಷ್ಟು ಚುರುಕುಗೊಂಡಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ಬಳಗ ಒಂದೆಡೆ ಗುಪ್ತ ಭೇಟಿ ಹಾಗೂ ಭೋಜನ ಕೂಟಗಳನ್ನು ಆಯೋಜಿಸಿಕೊಂಡಿರುವ ಬೆನ್ನಲ್ಲೇ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಹ ಔತಣಕೂಟದ ನೆಪದಲ್ಲಿ ತಮ್ಮ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ.
ಗುರುವಾರ...
ಕರ್ನಾಟಕ ಟಿವಿ : ಎಸ್.ಟಿ ಸೋಮಶೇಖರ್ ಗೆದ್ದು ಸಚಿವರಾಗ್ತಾರಾ..? ಮೂರನೇ ಬಾರಿಯಾದ್ರೂ ಜವರಾಯಿಗೌಡರಿಗೆ ಜಯದ ಮಾಲೆ ಸಿಗುತ್ತಾ..? ಕಾಂಗ್ರೆಸ್ ಅಭ್ಯರ್ಥಿ ಗೆಲ್ತಾರಾ ಅಥವಾ ಠೇವಣಿ ಕಳೆದುಕೊಳ್ತಾರಾ..? ಡಿಕೆಶಿ-ಹೆಚ್ಡಿಕೆ ಗೇಮ್ ವರ್ಕೌಟ್ ಆಗುತ್ತಾ..? ಯಶವಂತಪುರದ ಗೌಡ ಯಾರು..? ಇದೆಲ್ಲದರ ಕಂಪ್ಲೀಟ್ ಮಾಹಿತಿ ಇಲ್ಲಿದೆ ನೋಡಿ..
ಬೆಂಗಳೂರಲ್ಲಿ ಅತೀದೊಡ್ಡ ವಿಧಾನಸಭಾ ಕ್ಷೇತ್ರದಲ್ಲಿ ಯಶವಂತಪುರ ವಿಧಾನಕ್ಷೇತ್ರವೂ ಒಂದು.....