Wednesday, January 22, 2025

st somshekhar

ರಾಜ್ಯ ಮಟ್ಟದ ದಸರಾ ಯೋಗಾಸನ ಸ್ಪರ್ಧೆಗೆ ಚಾಲನೆ ನೀಡಿದ ಸಚಿವ ಎಸ್.ಟಿ.ಸೋಮಶೇಖರ್

Dasara News: ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಯೋಗ ದಸರಾ ಉಪಸಮಿತಿ ವತಿಯಿಂದ ಕರ್ನಾಟಕ ವಸ್ತು ಪ್ರದರ್ಶನ ಆವರಣದ ಪಿ.ಕಾಳಿಂಗರಾವ್ ಸಭಾಂಗಣದಲ್ಲಿ ಆಯೋಜಿಸಿದ್ದ "ರಾಜ್ಯ ಮಟ್ಟದ ದಸರಾ ಯೋಗಾಸನ ಸ್ಪರ್ಧೆ"ಯನ್ನು ದೀಪ ಬೆಳಗಿಸುವ ಮೂಲಕ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಹಾಗೂ ಸಂಸದ ಪ್ರತಾಪ್ ಸಿಂಹ ಅವರು ಉದ್ಘಾಟಿಸಿದರು. ಬಳಿಕ ಪ್ರತಾಪ್ ಸಿಂಹ...

“ಪಾರಂಪರಿಕ ಸೈಕಲ್ ಸವಾರಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಚಿವ ಎಸ್.ಟಿ.ಸೋಮಶೇಖರ್

State news: ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಯುಕ್ತ ನಗರದ ಟೌನ್ ಹಾಲ್ ಎದುರು ಪುರಾತತ್ವ,ಸಂಗ್ರಹಾಲಯ ಮತ್ತು ಪರಂಪರೆ ಇಲಾಖೆ ವತಿಯಿಂದ ಆಯೋಜಿಸಿದ್ದ "ಪಾರಂಪರಿಕ ಸೈಕಲ್ ಸವಾರಿ(ಟ್ರಿನ್-ಟ್ರಿನ್) ಕಾರ್ಯಕ್ರಮಕ್ಕೆ ಹಸಿರು ನಿಶಾನೆ ತೋರಿಸುವ ಮೂಲಕ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಚಾಲನೆ ನೀಡಿದರು ಬಳಿಕ ಮಾತನಾಡಿದ ಅವರು,ನಾಡಹಬ್ಬ ದಸರಾ ಅಂಗವಾಗಿ ಪುರಾತತ್ವ, ಸಂಗ್ರಹಾಲಯ ಮತ್ತು ಪರಂಪರೆ...
- Advertisement -spot_img

Latest News

Kannada Fact Check: ಗಾಯಗೊಂಡ ನಟ ಸೈಫ್‌ನನ್ನು ನೋಡೋಕ್ಕೆ ಬಂದಿದ್ರಾ ನಟ ಸಲ್ಮಾನ್ ಖಾನ್..?

Kannada Fact Check: ಕೆಲ ದಿನಗಳ ಹಿಂದೆ ಮುಂಬೈನ ಬಾಂದ್ರದಲ್ಲಿರುವ ನಟ ಸೈಫ್ ಅಲಿ ಖಾನ್ ಮನೆಗೆ ನುಗ್ಗಿದ್ದ ದರೋಡೆಕೋರ, ಸೈಫ್ ಕೈಗೆ ಸಿಕ್ಕಿಬಿದ್ದು, ತಪ್ಪಿಸಿಕೊಳ್ಳಲಾಗದಿದ್ದಾಗ,...
- Advertisement -spot_img