Sunday, March 22, 2026

stabbed

HASSAN: ಕರೆ ಸ್ವೀಕರಿಸದ ಪ್ರಿಯಕರ ರೊಚ್ಚಿಗೆದ್ದ ಪ್ರೇಯಸಿ ಮಾಡಿದ್ದೇನು..?

ಪ್ರಿಯಕರನ ಮೇಲೆ ಮುನಿಸಿಕೊಂಡ ಪ್ರಿಯತಮೆ ಆತನಿಗೆ ಚಾಕುವಿನಿಂದ ಇರಿದಿದ್ದು, ಪ್ರಿಯಕರನ ಸ್ಥಿತಿ ಗಂಭೀರವಾಗಿದೆ. ಹಾಸನದ ಬಿ.ಎಂ. ರಸ್ತೆಯಲ್ಲಿರುವ ಖಾಸಗಿ ಹೋಟೆಲ್‌ ಗೇಟ್‌ನಲ್ಲಿ ತಡರಾತ್ರಿ ಘಟನೆ ನಡೆದಿದೆ. ಮನುಕುಮಾರ್ ಪ್ರೇಯಸಿಯಿಂದ ಚಾಕು ಇರಿತಕ್ಕೊಳಗಾದ ಪ್ರಿಯಕರ. ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹಾಸನ ತಾಲ್ಲೂಕಿನ, ಎ.ಗುಡುಗನಹಳ್ಳಿ ಗ್ರಾಮದ ಮನುಕುಮಾರ್ ಹಾಗೂ ಭವಾನಿ ಜೊತೆಯಲ್ಲಿಯೇ ವಿದ್ಯಾಭ್ಯಾಸ ಮಾಡಿದ್ದರು....
- Advertisement -spot_img

Latest News

ಹುಬ್ಬಳ್ಳಿಯಲ್ಲಿ 12ನೇ ಅದ್ದೂರಿ ಸ್ವರ್ಣ ವಿನಾಯಕ ಮಹೋತ್ಸವ!

ಹುಬ್ಬಳ್ಳಿ: ಉದ್ಯಮದ ಬೆಳವಣಿಗೆಯ ಜೊತೆಗೆ ಆಧ್ಯಾತ್ಮಿಕ ಮೌಲ್ಯಗಳನ್ನು ಬೆಳೆಸುವ ಅಪೂರ್ವ ಸಂದೇಶವನ್ನು ಸಾರುವ ರೀತಿಯಲ್ಲಿ ಹುಬ್ಬಳ್ಳಿಯ ಸ್ವರ್ಣಾ ಗ್ರೂಪ್ ಆಫ್ ಕಂಪನಿಯ ವತಿಯಿಂದ ಸ್ವರ್ಣ ವಿನಾಯಕ...
- Advertisement -spot_img