Wednesday, January 21, 2026

stabbed

HASSAN: ಕರೆ ಸ್ವೀಕರಿಸದ ಪ್ರಿಯಕರ ರೊಚ್ಚಿಗೆದ್ದ ಪ್ರೇಯಸಿ ಮಾಡಿದ್ದೇನು..?

ಪ್ರಿಯಕರನ ಮೇಲೆ ಮುನಿಸಿಕೊಂಡ ಪ್ರಿಯತಮೆ ಆತನಿಗೆ ಚಾಕುವಿನಿಂದ ಇರಿದಿದ್ದು, ಪ್ರಿಯಕರನ ಸ್ಥಿತಿ ಗಂಭೀರವಾಗಿದೆ. ಹಾಸನದ ಬಿ.ಎಂ. ರಸ್ತೆಯಲ್ಲಿರುವ ಖಾಸಗಿ ಹೋಟೆಲ್‌ ಗೇಟ್‌ನಲ್ಲಿ ತಡರಾತ್ರಿ ಘಟನೆ ನಡೆದಿದೆ. ಮನುಕುಮಾರ್ ಪ್ರೇಯಸಿಯಿಂದ ಚಾಕು ಇರಿತಕ್ಕೊಳಗಾದ ಪ್ರಿಯಕರ. ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹಾಸನ ತಾಲ್ಲೂಕಿನ, ಎ.ಗುಡುಗನಹಳ್ಳಿ ಗ್ರಾಮದ ಮನುಕುಮಾರ್ ಹಾಗೂ ಭವಾನಿ ಜೊತೆಯಲ್ಲಿಯೇ ವಿದ್ಯಾಭ್ಯಾಸ ಮಾಡಿದ್ದರು....
- Advertisement -spot_img

Latest News

Political News: ಕಾಂಗ್ರೆಸ್ ಸರ್ಕಾರದಲ್ಲಿ ರಾಸಲೀಲೆ–ವಸೂಲಿ ಕೇಂದ್ರಗಳಾಗಿವೆ ಪೊಲೀಸ್ ಇಲಾಖೆ!- R.Ashok

Political News: ಡಿಜಿಪಿ ರಾಮಚಂದ್ರರಾವ್ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್.ಅಶೋಕ್ ಅಸಮಾಧಾನ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಆಡಳಿತ ವೈಖರಿ ನೋಡಿ ಕಿಡಿಕಾರಿದ್ದಾರೆ. ಕರ್ನಾಟಕದ ಇತಿಹಾಸದಲ್ಲೇ ಇಂತಹ ನಾಚಿಕೆಗೇಡಿನ ಸ್ಥಿತಿಯನ್ನು...
- Advertisement -spot_img