Saturday, September 5, 2026

stabbed by dagger

ಮನೆ ಮುಂದೆ ಮೀನು ಮಾರಾಟಕ್ಕೆ ಆಕ್ಷೇಪ; ಡ್ಯಾಗರ್ ಇರಿದು ಕೊಂದ ಗೆಳೆಯ!

https://www.youtube.com/watch?v=2pKt6tKgYL4 ಮನೆ ಮುಂದೆ ಮೀನು ಮಾರಾಟಕ್ಕೆ ಅಕ್ಷೇಪಿಸಿ ರೌಡಿ ಶೀಟರ್ ಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ಬೆಂಗಳೂರಿನ ಕೆ.ಎಚ್.ಬಿ ಕಾಲೋನಿಯಲ್ಲಿ ನಡೆದಿದೆ. ಮೀನು ತೆಗೆದುಕೊಳ್ಳುವ ವಿಚಾರಕ್ಕೆ ಶುರವಾದ ಗಲಾಟೆ, ಕೊಲೆಗಳ ಮೂಲಕ ಅಂತ್ಯವಾಗಿದೆ. ಹೌದು ರಾಜಧಾನಿ ಬೆಂಗಳೂರಿನ ಕೆ.ಎಚ್.ಬಿ ಕಾಲೋನಿಯಲ್ಲಿ ಮೀನು ತೆಗೆದು ಕೊಳ್ಳುವ ವಿಚಾರಕ್ಕೆ ಕಾಲೋನಿಯ ನಿವಾಸಿ ಪ್ರಶಾಂತ್ ಮತ್ತು ನೆರೆಮನೆಯ ನಿವಾಸಿ...
- Advertisement -spot_img

Latest News

ಯಾವ ಪುರುಷಾರ್ಥಕ್ಕೆ ಈ ‘ಸಾಧನಾ ಸಮಾವೇಶ’, ಸಿಎಂ ಅವರೇ?: ಆರ್.ಅಶೋಕ್

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...
- Advertisement -spot_img